Breaking News

Uncategorized

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ!

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ! ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ. ಯುವ ಭಾರತ ಸುದ್ದಿ  ಗೋಕಾಕ: ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ …

Read More »

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!!

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!! ಯುವ ಭಾರತ ಸುದ್ದಿ ಹುಕ್ಕೇರಿ : ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಸಮೀಪ ಒಂದು ಬೈಕ್‌ ಹಾಗೂ ಮೂರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಲಹೊಂಗಲ ತಾಲ್ಲೂಕಿನ ಮಲ್ಲಾಪುರ ನಿವಾಸಿ ಭಾರತಿ ಅನಿಲ್ ಪೂಜೇರಿ (28), ವೇದಾಂತ ಅನಿಲ್ ಪೂಜೇರಿ (6) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತಪಟ್ಟ ಭಾರತಿ ಅವರ …

Read More »

ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ!

ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ! ಯುವ ಭಾರತ ಸುದ್ದಿ   ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ!

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ  ಗೋಕಾಕ: ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ …

Read More »

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ ರವೀಂದ್ರ ಗಡಾದಿ!

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ- ರವೀಂದ್ರ ಗಡಾದಿ! ಯುವ ಭಾರತ ಸುದ್ದಿ  ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ‌ ನಂದಿನಿ ಕ್ಷೀರ‌ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ …

Read More »

ರಾಷ್ಟçದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂಚಾರಿ ಪಶು ಚಿಕಿತ್ಸಾಲಯ ಪ್ರಾರಂಭಿಸಿದೆ-ಬಾಲಚ0ದ್ರ ಜಾರಕಿಹೊಳಿ.!

ರಾಷ್ಟçದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂಚಾರಿ ಪಶು ಚಿಕಿತ್ಸಾಲಯ ಪ್ರಾರಂಭಿಸಿದೆ-ಬಾಲಚ0ದ್ರ ಜಾರಕಿಹೊಳಿ.! ಗೋಕಾಕ: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ ೧೯೬೨ ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು. ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು. ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, …

Read More »

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ! ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ  ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ!

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ! ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ. ಯುವ ಭಾರತ ಸುದ್ದಿ  ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. …

Read More »

ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!!

ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!! ಬೆಳಗಾವಿ ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ ಕುರಿ ಮತ್ತು ಮೇಕೆ ಸಾಕಾಣಿಕೆ ಕೇಂದ್ರ ಹಾಗೂ ಗಡ್ಡೆ ಎರೆಹುಳು ಗೊಬ್ಬರ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಯುವ ಭಾರತ ಸುದ್ದಿ   ಬೆಳಗಾವಿ: ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ …

Read More »