ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ! ಬೆಂಗಳೂರು: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್ಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್ಎಸ್ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ …
Read More »ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!!
ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!! ಯುವ ಭಾರತ ಸುದ್ದಿ ಘಟಪ್ರಭಾ; ಸಾರ್ವಜನಿಕರು ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ, ಎಂದು ಗೋಕಾಕ ಡಿ. ವಾಯ್. ಎಸ್ಪಿ ಮನೋಜಕುಮಾರ ನಾಯಿಕ ಹೇಳದರು. ಅವರು ಬುಧವಾರ ಸಂಜೆ ಸ್ಥಳೀಯ ರೈಲು ನಿಲ್ದಾಣದಲ್ಲಿ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿರುವ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳ …
Read More »ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ!
ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ! ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ! ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ): ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …
Read More »“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?
“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? ಕೆಎಂಎಫ್ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ ಯುವ ಭಾರತ ಸುುದ್ದಿ ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್ನಲ್ಲಿ ಜರುಗಿದ ಕೆಎಂಎಫ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ …
Read More »ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!
ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಘಟಪ್ರಭಾ ನದಿಗೆ 2೦ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಹಿಡಕಲ್ ಜಲಾಶಯದಿಂದ ಈಗ ಹೆಚ್ಚುವರಿಯಾಗಿ 15೦೦೦ ಕ್ಯೂಸೇಕ್ಸ್ ನೀರು ಬಿಡುಗಡೆ ಮಾಡುತ್ತಿದ್ದು(2೦೦೦೦ ಕ್ಯೂಸೇಕ್ಸ ವರೆಗೆ ಹೆಚ್ಚಿಸುವ ಸಾದ್ಯತೆ ಇದೆ), ನದಿ …
Read More »ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.!
ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.! ಗೋಕಾಕ: ಸ್ವಾತಂತ್ರ್ಯ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ ನೈಜ ವರದಿಗಳೊಂದಿಗೆ ಜನರ ವಿಶ್ವಾಸಗಳಿಸಿದೆ. ಸಂಘದಿ0ದ …
Read More »ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!!
ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!! ಗೋಕಾಕ್- ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ …
Read More »ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.!
ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ದಿ.ಉಮೇಶ ಕತ್ತಿ ಉತ್ತರ ಕರ್ನಾಟಕದ ಪ್ರಭಲ ಧ್ವನಿಯಾಗಿದ್ದವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಿದ ಉಮೇಶ ಕತ್ತಿಯವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ!
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ! ಗೋಕಾಕ: ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.!
ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೊಳವಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ಜರುಗಿದೆ. ದುಂಡಪ್ಪ ಮಾಲದಿನ್ನಿ 25 ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ ಎಂದು ಗುರುತಿಸಲಾಗಿದೆ. ಯುವಕ ದುಂಡಪ್ಪ ಹಳ್ಳದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹಳ್ಳದ ಬ್ರೀಡ್ಜ ದಾಟುವಾಗ ಏಕಾಏಕಿ ಹಳ್ಳಕ್ಕೆ ಮಳೆಯ ನೀರು ಹರಿದು ಬಂದಿದ್ದು …
Read More »
YuvaBharataha Latest Kannada News