ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ ಗೋಕಾಕ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಮತ್ತು ಸ್ವಾತಂತ್ರ್ಯೋತ್ಸವ ಅಂಗವಾಗಿ ಮಂಗಳವಾರದAದು ನಗರದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣ ಯುವ ಪಡೆಯಿಂದ ಹಮ್ಮಿಕೊಂಡ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆ ನಗರದ …
Read More »ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ!
ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ! ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ.! ಯುವ ಭಾರತ ಸುದ್ದಿ ಬೆಳಗಾವಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬೆಳಗಾವಿಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಬೆಳಗಾವಿ ಜಿಲ್ಲೆಯ ಈ ಒಂದು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!!
ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!! ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್ ಯುವ ಭಾರತ ಸುದ್ದಿ ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ …
Read More »ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !!
ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !! ಗೋಕಾಕ : ಇಲ್ಲಿನ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ. ಸಿ ಸದಸ್ಯ ಸಾದಿಕ ಹಲ್ಯಾಳ ಅವರು ಧ್ವಜಾರೋಹಣ ನೇರವೇರಿಸಿದರು.ಈ ಸಂದರ್ಭದಲ್ಲಿ ಮುಖ್ಯೋಪಾದ್ಯಯ ಇಮ್ರಾನ್ ದೇಸಾಯಿ, ಶಿಕ್ಷಕಿಯರಾದ ಸಲ್ಮಾ ಮುಲ್ಲಾ, ಪೈರೋಜಾ ಚಿಕ್ಕುಂಬಿ, ಎಂ.ಎ ಮೋಮಿನ, ಮುಖಂಡರುಗಳಾದ ಎನ್.ಜಿ.ಜಮಾದಾರ, ಅಬ್ಬು ಮುಜಾವರ, ಉಪಸ್ಥಿತರಿದ್ದರು.
Read More »ಸ್ವಾತಂತ್ರ್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!!
ಸ್ವಾತಂತ್ರ್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!! ಯುವ ಭಾರತ ಸುದ್ದಿ ಗೋಕಾಕ: 5.ಸಾವಿರ ವರ್ಷಗಳ, 5.ನೂರು ತಲೆಮಾರುಗಳ ಇತಿಹಾಸವಿರುವ ಭವ್ಯ ಭಾರತವು ಇಂದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸರ್ವ ರಂಗಗಳಲ್ಲಿ ತನ್ನದೆ ಆದ ಕೊಡುಗೆಯೊಂದಿಗೆ ವಿಶ್ವ ಗುರುವಾಗಿ ಹೊರ ಹೊಮ್ಮಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಸೋಮವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ನಗರಸಭೆ ಹಾಗೂ …
Read More »ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!!
ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!! ಯುವ ಭಾರತ ಸುದ್ದಿ ಗೋಕಾಕ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಯನ್ನು ನೀಡುವುದಕ್ಕಾಗಿ ನಮ್ಮ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ಶ್ರೀ ಸಾಯಿ ಸಮರ್ಥ ಫೌಂಡೇಶನ್ ಅಧ್ಯಕ್ಷ ಅರುಣ ಸಾಲಹಳ್ಳಿ ಹೇಳಿದರು. ರವಿವಾರದಂದು ನಗರದ ಸುಗಂಧಾ ನೇತ್ರ ಚಿಕಿತ್ಸಾಲಯದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ವತಿಯಿಂದ ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಸತ್ಕಾರ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ …
Read More »ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!!
ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!! ಗೋಕಾಕ: ಇತ್ತಿಚೇಗೆ ಕೂಲಿ ಕೇಲಸಕ್ಕಾಗಿ ಬೆಳಗಾವಿಗೆ ತೆರಳುತ್ತಿದ್ದ ಗೋಕಾಕ ತಾಲೂಕಿನ ಕಾರ್ಮಿಕರಿದ್ದ ಕ್ರೂಸ್ರ ಪಲ್ಟಿಯಾಗಿ ಸ್ಥಳದಲ್ಲೆ 8ಜನ ಮೃತಪಟ್ಟಿದ್ದರು, ಮೃತ ಕೂಲಿ ಕಾರ್ಮಿಕರ ಕುಟುಂಬದ ಸದಸ್ಯರಿಗೆ ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾದ ಪರಿಹಾರ ಧನವನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು. ಶನಿವಾರದಂದು ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ಮೃತ ಕುಟುಂಬದ ಅಡಿವೆಪ್ಪ ಶಿವಪ್ಪ ಸಜಲಿ-3ಲಕ್ಷ, ಕಿರಣ ಅಶೋಕ ಕಳಸನ್ನವರ 3ಲಕ್ಷ, ಫಕೀರಪ್ಪ ರಾಮಣ್ಣ …
Read More »ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.!
ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರದಲ್ಲಿ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಜನತೆಯ ಬಹುದಿನಗಳ ಕನಸು ಈಗ ಇಡೇರುವ ಹಂತಕ್ಕೆ ಬಂದಿದ್ದು ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು, ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗುರಿಯಿಟ್ಟುಕೊಂಡಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ …
Read More »ಮಗ ಪೋಲಿಸ್ ಅತಿಥಿ -ತಂದೆಯ ಬಂಧನಕ್ಕೆ ಪೋಲಿಸ್ ಬಲೆ ಬೀಸಿದ್ದಾರೆ!!
ಮಗ ಪೋಲಿಸ್ ಅತಿಥಿ -ತಂದೆಯ ಬಂಧನಕ್ಕೆ ಪೋಲಿಸ್ ಬಲೆ ಬೀಸಿದ್ದಾರೆ!! ಯುವ ಭಾರತ ಸುದ್ದಿ ಗೋಕಾಕ: ತಂದೆ ಮತ್ತು ಮಗ ಸೇರಿ ಟ್ಯಾಕ್ಟರ್ ಟ್ರೆಲರ್ ಬಚ್ಚಿಟ್ಟು ಟ್ರೇಲರ್ ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ತಂದೆ ಪರಾರಿಯಾಗಿದ್ದು ಮಗ ಪೋಲಿಸರ ಅತಿಥಿಯಾಗಿದ್ದಾರೆ. ಬಂಧಿತರಾದ ಶಿವಾಜಿ ರಾಯಪ್ಪ ಯರಗಟ್ಟಿ ಮತ್ತು ಆತನ ಮಗ ಸಂಭಾಜಿ ಯರಗಟ್ಟಿ ಮೂಲತಃ ರಾಜಾಪೂರ ಗ್ರಾಮದವರು ಸದ್ಯ ಹಿರೇನಂದಿ ಗ್ರಾಮದಲ್ಲಿ ವಾಸವಾಗಿದ್ದು, ತಮ್ಮ ನಾಲ್ಕು ಲಕ್ಷ ರೂಪಾಯಿ …
Read More »ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.!
ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.! ಯುವ ಭಾರತ ಸುುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಬಂಧನ ವಾಗಿದೆ. ಬೆಳಿಗ್ಗೆ ಶ್ರೀ ಅಮರಸಿದ್ದೇಶ್ವರ ಸ್ವಾಮಿಜಿ ಸೇರಿ ಹತ್ತು ಜನರು ನದಿಯಿಂದ ಹೊರಬಂದಿದ್ದಾರೆ. ಮಠದ ಜಾನುವಾರುಗಳನ್ನು ಸಹ ಹೊರತರಲಾಗಿದೆ. ಮಾರ್ಕಂಡೇಯ ನದಿ ಹರಿವು ಹೆಚ್ಚಾಗಿದ್ದು, ಸೇತುವೆ ಸಂಪರ್ಕ ಕಡಿತಗೊಳಿಸಲಾಗಿದೆ. ಹೀಗೆ ಮಳೆ ಮುಂದುವರೆದರೆ ನೀರು …
Read More »
YuvaBharataha Latest Kannada News