ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು.- ಲಕ್ಷ್ಮಣ ತಪಸಿ.! ಗೋಕಾಕ: ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಸ್ ಲಕ್ಷ್ಮಣ ತಪಸಿ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ …
Read More »ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!!
ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!! ಗೋಕಾಕ: ಕ್ಷೀಪ್ರ ರಾಜಕೀಯ ಕ್ರಾಂತಿ ಮೂಲಕ ಮಹಾರಾಷ್ಟ್ರ ಮತ್ತೊಮ್ಮೆ ಸುದ್ದಿಯಲ್ಲಿದೆ. ಮೂರು ಪಕ್ಷಗಳನ್ನು ಒಳಗೊಂಡ ಮೈತ್ರಿ ಸರ್ಕಾರವೀಗ ಪತನದ ಅಂಚಿನಲ್ಲಿದೆ. ೪೦ಕ್ಕೂ ಅಧಿಕ ಶಾಸಕರು ಮಹಾವಿಕಾಸ ಅಘಾಡಿ ವಿರುದ್ಧ ಬಂಡೆದಿದ್ದಾರೆ. ಇಂಥ ಸಮಯದಲ್ಲೇ ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ ಹೂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರವಾಸದಲ್ಲಿದ್ದು, ರಾಜಕೀಯ ಗುರುವಿನ ಋಣ ತೀರಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆಯೇ …
Read More »ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.!
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.! ಗೋಕಾಕ: ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, ೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷಿö್ಮÃದೇವಿ ಸಭಾ ಭವನ ಹಾಗೂ ೧.೨೪ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ …
Read More »ಎಸ್ಎಸ್ಎಲ್ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷಿö್ಮ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ
ಎಸ್ಎಸ್ಎಲ್ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷಿö್ಮÃ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷಿö್ಮÃ ತಳವಾರ ಅವರನ್ನು ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ ೬೨೫ ರ ಪೈಕಿ ೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ …
Read More »ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ರಮೇಶ ಜಾರಕಿಹೊಳಿ ಮಂತ್ರಯಾಗಲು ವಿಳಂಭವಾಗಿದೆ-ನಳಿನಕುಮಾರ ಕಟೀಲ.!
ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ರಮೇಶ ಜಾರಕಿಹೊಳಿ ಮಂತ್ರಯಾಗಲು ವಿಳಂಭವಾಗಿದೆ-ನಳಿನಕುಮಾರ ಕಟೀಲ.! ಗೋಕಾಕ: ರಮೇಶ ಜಾರಕಿಹೊಳಿ ಅವರನ್ನು ಸಚಿವರಾಗುತ್ತಾರೆ. ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ವಿಳಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹೇಳಿದರು. ಅವರು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ನಾವು ಒಂದಾಗಿದ್ದೆವೆ. ಪಕ್ಷ ಹಾಗೂ ಸರಕಾರ ಮಟ್ಟದಲ್ಲಿ ಚರ್ಚೆಯಾಗಿದೆ. ಕೆಲವು ಚುನಾವಣೆ ಸೇರಿ ಬೇರೆ ಬೇರೆ ಕಾರಣದಿಂದ ಮಂತ್ರಿ ಸ್ಥಾನ ನೀಡುವದು ತಡವಾಗಿದೆ, …
Read More »ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ತುಕ್ಕಾನಟ್ಟಿಯಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಘಟನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದಲೇ ಮಾತ್ರ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ನಿವಾರಣೆ : ಅಶ್ವತ್ಥ ನಾರಾಯಣ ಮೂಡಲಗಿ : ಜೂನ್ ೧೩ ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ …
Read More »ಎಲ್ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!!
ತಾಂತ್ರಿಕ ಕೋರ್ಸ್ಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಲ್ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!! ಯುವ ಭಾರತ ಸುದ್ದಿ ಬೆಳಗಾವಿ: ಈಗ ಅಂತರ್ಜಾಲ ಆಧಾರಿತ, ಇ-ಸೋರ್ಸ್ಗಳು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಎಲ್ಲ ಗ್ರಂಥಪಾಲಕರು ತಾಂತ್ರಿಕ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕಾಗುತ್ತದೆ. ಆ ನಿಟ್ಟಿನಲ್ಲಿ ಗ್ರಂಥಪಾಲಕರು ಕೂಡ ತಮ್ಮ ತಾಂತ್ರಿಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಅದಕ್ಕಾಗಿ ಇಂತಹ ತಾಂತ್ರಿಕ ಕೋರ್ಸ್ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ …
Read More »ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.!
ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗಾಗಿ ಕೆಎಮ್ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಶಾಕರ ಕಚೇರಿಯಲ್ಲಿ ಕೆಎಮ್ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಹಾಲು ಕರಿಯುವ ಹಾಗೂ ಮೇವು ಕಟಾವು ಯಂತ್ರ ಮತ್ತು ಮ್ಯಾಟ್ ಪರೀಕರ ಶೇ.೫೦%. …
Read More »ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!!
ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!! 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ : ಶೆಟ್ಟರ ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ.. ಯುವ ಭಾರತ ಸುದ್ದಿ ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ …
Read More »ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟç : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.! ಗಣೇಶವಾಡಿ ಗ್ರಾಮದ ಲಕ್ಷಿö್ಮÃದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟçವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …
Read More »
YuvaBharataha Latest Kannada News