ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.! ಗೋಕಾಕ: ಗೋಕಾಕ ಶೈಕ್ಞಣಿಕ ವಲಯದ ಸರಕಾರಿ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಶಾಲಾಪ್ರಾರಂಭೋತ್ಸವ ದಿನದಂದು ಎಲ್ಲ ಮಕ್ಕಳು ಶಾಲೆಗಳಿಗೆ ಹಾಜರಾಗುವಂತೆ ಪತ್ರ ಬರೆದು ರಾಜ್ಯದಲ್ಲೇ ಮಾದರಿ ಶಾಸಕರಾಗಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಹೇಳಿದರು. ಅವರು, ತಾಲೂಕಿನ ಬೆಣಚಿನಮರ್ಡಿ ಗ್ರಾಮದಲ್ಲಿ ಕ್ಷೇತ್ರ …
Read More »ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ …
Read More »ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!
ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ …
Read More »ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರ0ದು!!
ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!! ಯುವ ಭಾರತ ಸುದ್ದಿ ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ …
Read More »ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!!
“ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!! ಜಿಆರ್ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ! ಯುವ ಭಾರತ ಸುದ್ದಿ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ …
Read More »ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.!
ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.! ಯುವ ಭಾರತ ಸುದ್ದಿ ಗೋಕಾಕ: ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮುನ್ನೋಳಕರ್ ನೇತೃತ್ವದಲ್ಲಿ 12ಜನ ಗುತ್ತಿಗೆದಾರರಿಂದ ನಗರದಲ್ಲಿ ಶಾಸಕ ರಮೇಶ ಜಾರಕಿಹೋಳಿ ಅವರನ್ನು ಭೇಟಿ ಮಾಡಿ ಕಾಮಗಾರಿ ಮಾಡಿರುವ ನಮ್ಮ ಹಣವನ್ನು ಸರಕಾರದಿಂದ ಸಂದಾಯ ಮಾಡಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಮೊರೆ ಹೊದ ಘಟನೆ ಸೋಮವಾರದಂದು ನಡೆದಿದೆ. ಕೋಟ್ಯಾಂತರ ರೂಪಾಯಿ ಹಣ ಹಾಕಿ ಕಾಮಗಾರಿ …
Read More »ಆತ್ಮಹತ್ಯೆ ಕೇಸ್ ಹಿಂದೆಯೂ ಮಹಾ ನಾಯಕ ಇದ್ದಾನೆ-ರಮೇಶ್ ಜಾರಕಿಹೊಳಿ!!
ಆತ್ಮಹತ್ಯೆ ಕೇಸ್ ಹಿಂದೆಯೂ ಮಹಾ ನಾಯಕ ಇದ್ದಾನೆ-ರಮೇಶ್ ಜಾರಕಿಹೊಳಿ!! ಯುವ ಭಾರತ ಸುದ್ದಿ ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸೋಮವಾರ 11 ಗಂಟೆಗೆ ಸುದ್ದಿಗೋಷ್ಠಿ ಮಾಡಿ ಎಲ್ಲವನ್ನೂ ಬಹಿರಂಗ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಮೃತ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಂತೋಷ್ ಪಾಟೀಲ ನನ್ನ …
Read More »ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ!!
ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ!! ಯುವ ಭಾರತ ಸುದ್ದಿ ಗೋಕಾಕ: ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಭಾರತರತ್ನ ಪೂಜ್ಯ ಶ್ರೀ ಡಾ ಅಂಬೇಡ್ಕರ್ ಜೀ ಅವರ 131ನೇ ಜಯಂತಿಯನ್ನು ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಅಪರೂಪದ ವ್ಯಕ್ತಿತ್ವ, ಅದಮ್ಯ ಚೇತನ, ಯುಗಪುರುಷ, ಮಹಾನನಾಯಕ, ಅನನ್ಯರತ್ನ, ಸಂವಿಧಾನ ಶಿಲ್ಪಿ ಭಾರತರತ್ನ ಪೂಜ್ಯ ಶ್ರೀ …
Read More »ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!!
ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!! ಯುವ ಭಾರತ ಸುದ್ದಿ ಬೆಂಗಳೂರು: ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ …
Read More »ಪಿಕೆಪಿಎಸ್ ಚುನಾವಣೆ ರಮೇಶ ಜಾರಕಿಹೊಳಿ ಬೆಂಬಲಿತ ಸದಸ್ಯರ ಅವಿರೋಧ ಆಯ್ಕೆ.!
ಪಿಕೆಪಿಎಸ್ ಚುನಾವಣೆ ರಮೇಶ ಜಾರಕಿಹೊಳಿ ಬೆಂಬಲಿತ ಸದಸ್ಯರ ಅವಿರೋಧ ಆಯ್ಕೆ.! ಯುವ ಭಾರತ ಸುದ್ದಿ ಗೋಕಾಕ: ಕೊಳವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಐದು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿತ ಎಲ್ಲ ೧೨ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ, ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾರ್ಗದರ್ಶನದಲ್ಲಿ ನಡೆದ ಅವಿರೋಧ ಆಯ್ಕೆ ಪ್ರಕ್ರೀಯೆಯಲ್ಲಿ ನೂತನ ಸದಸ್ಯರಾಗಿ ಸಿದ್ದಪ್ಪ ಸಿದ್ದಪ್ಪ ರಂಗನ್ನವರ, …
Read More »
YuvaBharataha Latest Kannada News