Breaking News

Uncategorized

ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ಹಲವರಿಗೆ ಗಾಯ ಓರ್ವ ಆಸ್ಪತ್ರೆಯಲ್ಲಿ ಸಾವು!!

ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ಹಲವರಿಗೆ ಗಾಯ ಓರ್ವ ಆಸ್ಪತ್ರೆಯಲ್ಲಿ ಸಾವು!! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ಹಳೆ ಸೇಡಿಗಾಗಿ ಎರಡು ಗುಂಪಿನ ಮಧ್ಯೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಹಲವರು ಗಾಯಗೊಂಡಿದ್ದು, ಅಲ್ಲದೇ ಗಂಭೀರವಾಗಿ ಗಾಯಗೊಂಡ ಓರ್ವ ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ಇಂದು ಸಂಜೆ ನಡೆದಿದೆ. ಬೆಳಗಾವಿ ತಾಲೂಕಿನ ಸುನಕುಂಪಿ ಗ್ರಾಮದ 25 ವರ್ಷದ …

Read More »

“ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆ ಮಾಡಿ ಶಾಸಕ ರಮೇಶ್ ಜಾರಕಿಹೊಳಿ.!

“ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆ ಮಾಡಿ ಶಾಸಕ ರಮೇಶ್ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ನಾಗರಿಕರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರು ಲಕ್ಷ್ಮೀ ಮತ್ತು ಆನಂದ ಚಿತ್ರ ಮಂದಿರಗಳಲ್ಲಿ ಬೆಳಿಗ್ಗೆ ೯ ಗಂಟೆಯಿAದ ೧೨ ಗಂಟೆ ವರೆಗೆ ಉಚಿತವಾಗಿ “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆಗೆ ಅವಕಾಶ ಮಾಡಿಕೊಟ್ಟಿದ್ದು, ಸೋಮವಾರದಂದು ಲಕ್ಷ್ಮೀ ಚಿತ್ರ ಮಂದಿರದಲ್ಲಿ ಗೋಕಾಕ ನಾಗರಿಕರು ಚಲನಚಿತ್ರ ವಿಕ್ಷಿಸಿದರು. “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆಗೆ ಎಪ್ರೀಲ್ …

Read More »

ಮಹಿಳೆಯರಿಂದ ಸಂಸ್ಕಾರ-ಸಂಸ್ಕೃತಿ ಉಳಿಯಲು ಸಾಧ್ಯ- ಘಟಪ್ರಭಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುು

ಮಹಿಳೆಯರಿಂದ ಸಂಸ್ಕಾರ-ಸಂಸ್ಕೃತಿ ಉಳಿಯಲು ಸಾಧ್ಯ- ಘಟಪ್ರಭಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುು!! ಯುವ  ಭಾರತ ಸುದ್ದಿ ಗೋಕಾಕ : ಮಕ್ಕಳನ್ನು ಬಾಲ್ಯದಿಂದ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖ ಎಂದು ಘಟಪ್ರಭ ಕೆಂಪಯ್ಯಸ್ವಾಮಿ ಮಠದ ಮ.ನಿ.ಪ್ರ.ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಕುಂದರಗಿಯ ಅಡವಿಸಿದ್ದೇಶ್ವರ ಮಠದ ಶ್ರೀ ಅಡವಿಸಿದ್ದೇಶ್ವರ ಜಾತ್ರ ಮಹೋತ್ಸವದ ಕುಂದರನಾಡೋತ್ಸವ-2022ದಲ್ಲಿ ಬುಧುವಾರ ಸಂಜೆ ನಡೆದ ಮಹಿಳಾ ಸಮಾವೇಶ ಹಾಗೂ ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …

Read More »

“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.!

“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ  ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ “ಶಾಹಿದ್ ದಿವಸ” ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರದAದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ …

Read More »

ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.!

ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.! ಗೋಕಾಕ: ತಾಲೂಕಾಡಳಿತ, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ ಸ್ವಿಕರಿಸುವ ಕಾರ್ಯಕ್ರಮ ನಡೆಯಿತು. ಪೌರಾಯುಕ್ತ ಶಿವಾನಂದ ಹಿರೇಮಠ, ಶಿಶು ಅಭಿವ್ರದ್ಧಿ ಯೋಜನಾಧಿಕಾರಿ ಜಯಶ್ರೀ ಶಿಲವಂತ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಹನಮಂತ ದುರ್ಗನ್ನವರ, ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ನಗರಸಭೆ ಸದಸ್ಯರು, ಅಂಗಣವಾಡಿ …

Read More »

ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.!

ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.! ಯುವ ಭಾರತ ಸುದ್ದಿ   ಗೋಕಾಕ: ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಗೋಕಾಕ ನಗರದ ಕಾರಾಗೃಹ ಅಧೀಕ್ಷಕರಾದ ಲಕ್ಷ್ಮೀ ಹಿರೇಮಠ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತ ರಜಾ ದಿನ ಹೊರತು ಪಡಿಸಿ, ಸಂದರ್ಶನವನ್ನು ಮುಂಜಾನೆ 10.3೦ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮತ್ತು ಸಂಜೆ 4ಗಂಟೆಯಿಂದ 5.3೦ರ ವರೆಗೆ ಸಂದರ್ಶನ …

Read More »

ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ- ರಮೇಶ ಜಾರಕಿಹೊಳಿ!!

ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ- ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ  ಗೋಕಾಕ: ಗ್ರಾಮೀಣ ಭಾಗದ ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘ ನಿ, ಮಾಲದಿನ್ನಿ ಇದರ ನೂತನ ಕಟ್ಟಡ ಉದ್ಘಾಟನೆ ನೆರವೆರಿಸಿ ಮಾತನಾಡಿದರು. ರೈತರಿಗೆ …

Read More »

ಗೋಕಾಕ್ ನಗರದಲ್ಲಿ ಪೊಲೀಸರ ಜೊತೆ ಗೋಕಾಕ್ ಪತ್ರಕರ್ತರು ಹೋಳಿ ಹಬ್ಬ ಆಚರಿಸಿದರು!!

  ಗೋಕಾಕ್ ನಗರದಲ್ಲಿ ಪೊಲೀಸರ ಜೊತೆ ಗೋಕಾಕ್ ಪತ್ರಕರ್ತರು ಹೋಳಿ ಹಬ್ಬ ಆಚರಿಸಿದರು. ಪತ್ರಕರ್ತರ ಸಂಘದ ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಪರಸ್ಪರ ಬಣ್ಣ ಎರಚುವ ಮೂಲಕ ಆಚರಿಸಿದರು!! ಯುವ ಭಾರತ ಸುದ್ದಿ  ಗೋಕಾಕ: ನಗರದಲ್ಲಿ ರವಿವಾರದಂದು ಹೊಳಿ ಹಬ್ಬವನ್ನು ಇಲ್ಲಿಯ ತಾಲೂಕ‌ ಪತ್ರಕರ್ತರ ಸಂಘದ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಪರಸ್ಪರ ಬಣ್ಣ ಎರಚುವ ಮೂಲಕ …

Read More »

ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ!!

ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ!! ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ!!

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ!! ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.   ಯುವ ಭಾರತ ಸುದ್ದಿ  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ …

Read More »