“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಕೇಂದ್ರ ಹಾಗೂ ಬಿಜೆಪಿ ರಾಜ್ಯ ಸರಕಾರಗಳು ರೈತರ ಉದ್ಧಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಶಿವಾಪೂರ(ಕೊ) ಗ್ರಾಮದಲ್ಲಿ “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” …
Read More »ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!!
ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!! ಗೋಕಾಕ: ಗೋ ಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರಕಾರ ಗೋವುಗಳ ಹತ್ಯೆ ಮಾಡುವವರ ವಿರುದ್ಧ ಕಠೀಣ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಸರಕಾರದ ವಿರುದ್ಧ ಗುಡುಗಿದರು. ಅವರು ತಾಲೂಕಿನ ಹೂಲಿಕಟ್ಟಿ ಗ್ರಾಮದ ಶ್ರೀ ದುರ್ಗಾಮಾತಾ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ …
Read More »ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!
ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!! ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಖನಗಾಂವ ಗ್ರಾಮದ ಪಬ್ಲಿಕ್ ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2ಕೋಟಿ ರೂ ವೆಚ್ಚದಲ್ಲಿ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 13 …
Read More »ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!
ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ ೧೦೦ …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!!
ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ …
Read More »ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!!
ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!! ಗೋಕಾಕ; ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿ. 27 ರಂದು ಸಂಜೆ 5 ಗಂಟೆಗೆ ನಗರದ ಕೆಎಲ್ಇ ಮಹಾದೇವಪ್ಪಣ್ಣಾ ಮುನವಳ್ಳಿ ಆಂಗ್ಲ ಮಾದ್ಯಮ ಶಾಲೆ ಆವರಣದಲ್ಲಿ ಜರುಗಲಿದೆ ಎಂದು ಪ್ರೊ. ಚಂದ್ರಶೇಖರ ಅಕ್ಕಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ. ಸುರೇಶ ಮುದ್ದಾರೆ ಹೇಳಿದರು. ಶುಕ್ರವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು …
Read More »ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!
ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …
Read More »ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!
ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …
Read More »ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!!
ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!! ಯುವ ಭಾರತದ ಸುದ್ದಿ ಶಿವಮೊಗ್ಗ : ಬಿಜೆಪಿ ಮುಖಂಡರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರವರು, ದುಷ್ಕರ್ಮಿಗಳಿಂದ ಹತ್ಯಗೀಡಾದ ಹಿಂದೂ ಕಾರ್ಯಕರ್ತ “ಹರ್ಷ ಹಿಂದೂ” ಎಂದೇ ಖ್ಯಾತಿ ಹೊಂದಿದ್ದ, ಹಿಂದೂ ಸಂಘಟನೆಯ ಕ್ರಿಯಾಶೀಲ ಯುವಕ, ಶಿವಮೊಗ್ಗದ ಹರ್ಷ ರವರ ಮನೆಗೆ ಇಂದು ಭೇಟಿ ನೀಡಿ, ಹರ್ಷ ಅವರ ತಾಯಿ ಶ್ರೀಮತಿ ಪದ್ಮಾ ಹಾಗೂ …
Read More »ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!!
ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!! ಯುವ ಭಾರತ ಸುದ್ದಿ ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ್ಯಾಲಿಯಲ್ಲಿ …
Read More »
YuvaBharataha Latest Kannada News