ಪುನೀತ್ ರಾಜಕುಮಾರ ಜನ್ಮದಿನ ನಿಮಿತ್ಯವಾಗಿ ಶ್ರೀರಾಮಸೇನೆ ದಿಂದ ರಕ್ತದಾನ ಶಿಬಿರ!! ಯುವ ಭಾರತ ಸುದ್ದಿ ಗೋಕಾಕ : ಕರ್ನಾಟಕದ ಯುವ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಅಪ್ಪು ಅಭಿನಯದ ಚಿತ್ರ ‘ಜೇಮ್ಸ್’ ತೆರೆ ಕಂಡಿದ್ದು, ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಗೋಕಾಕ ನಗರದಲ್ಲಿ ಶ್ರೀ ರಾಮ ಸೇನೆ ಗೋಕಾಕ್ ತಾಲೂಕು ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಇಂದು ನೇತ್ರದಾನ ನೋಂದಣಿ ಶಿಬಿರ …
Read More »ದಿ.ಪುನೀತ್ ರಾಜಕುಮಾರ್ ಅನರ್ಘ್ಯ ರತ್ನ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.!
ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ನಿಮಿತ್ಯ ಕೆಎಂಎಫ್ ಕಛೇರಿಯಲ್ಲಿ ರಕ್ತದಾನ ಶಿಬಿರ!! ಯುವ ಭಾರತ ಸುದ್ದಿ ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಜರುಗಿದ …
Read More »ಗ್ರಾಮಗಳಿಗೆ ಗಡಾದ ತೆರಳಿ ರಸ್ತೆ ಕಾಮಗಾರಿಗೆ ಅನುದಾನವನ್ನು ನಾನೇ ತಂದಿದ್ದು ಎಂದು ನಾಟಕ ಮಾಡುತ್ತಿದ್ದಾರೆ-ಉಪಾಧ್ಯಕ್ಷ ಸುಭಾಸ ಢವಳೇಶ್ವರ!!
ಗ್ರಾಮಗಳಿಗೆ ಗಡಾದ ತೆರಳಿ ರಸ್ತೆ ಕಾಮಗಾರಿಗೆ ಅನುದಾನವನ್ನು ನಾನೇ ತಂದಿದ್ದು ಎಂದು ನಾಟಕ ಮಾಡುತ್ತಿದ್ದಾರೆ-ಉಪಾಧ್ಯಕ್ಷ ಸುಭಾಸ ಢವಳೇಶ್ವರ!! ಯುವ ಭಾರತ ಸುದ್ದಿ ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಅಭಿವೃದ್ಧಿ ಕಾರ್ಯಗಳಲ್ಲಿ ಉದ್ಧೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ರೈತರು ಮತ್ತು ಜನರ ದಾರಿ ತಪ್ಪಿಸುತ್ತಿರುವ ಇಂತಹ ಅಭಿವೃದ್ಧಿ ವಿರೋಧಿಗಳಿಗೆ ಶಾಸಕರು ಮಾಡಿರುವ ಪ್ರಗತಿಪರ ಕಾಮಗಾರಿಗಳು ಕಣ್ಣಿಗೆ ಕಾಣುವುದಿಲ್ಲವೇ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಮತ್ತು ಜಿಪಂ ಸದಸ್ಯ …
Read More »ಮನುಷ್ಯನ ಜೀವನ ಅಮೂಲ್ಯವಾಗಿದೆ-ಸರ್ವೋತ್ತಮ ಜಾರಕಿಹೊಳಿ.!
ಮನುಷ್ಯನ ಜೀವನ ಅಮೂಲ್ಯವಾಗಿದೆ-ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ಮನುಷ್ಯನ ಜೀವನ ಅಮೂಲ್ಯವಾಗಿದ್ದು, ಜನನ ಮತ್ತು ಮರಣದ ನಡುವೆ ಒಳ್ಳೆಯ ಪರೋಪಕಾರ ಮಾಡುವ ಮೂಲಕ ಸಾರ್ಥಕ ಪಡಿಸಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ಸಬ್ ಜೈಲನಲ್ಲಿ ಕರವೇ ಗಜಸೇನೆ ಜಿಲ್ಲಾ ಘಟಕದಿಂದ ಡಾ. ಪುನೀತ್ ರಾಜ್ಕುಮಾರ್ ಅವರ ಜನ್ಮದಿನದ ಅಂಗವಾಗಿ ವಿಚಾರನಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟಸಾರ್ವಭೌಮ ಡಾ.ಪುನೀತ ರಾಜಕುಮಾರ ತಮ್ಮ ದುಡಿಮೆಗೆ ಬಂದ …
Read More »ಗೋಕಾಕ ನಗರಸಭೆಯ 2021-22ನೇ ಸಾಲಿನ ಪರಿಷ್ಕೃತ ಆಯವ್ಯಯ ಮಂಡಿಸಿದ ಪೌರಾಯುಕ್ತ.!
ಗೋಕಾಕ ನಗರಸಭೆಯ 2021-22ನೇ ಸಾಲಿನ ಪರಿಷ್ಕೃತ ಆಯವ್ಯಯ ಮಂಡಿಸಿದ ಪೌರಾಯುಕ್ತ.! ಗೋಕಾಕ: ನಗರಸಭೆಯ ೨೦೨೧-೨೨ನೇ ಸಾಲಿನ ಪರಿಷ್ಕೃತ ಆಯವ್ಯಯ ಮತ್ತು ೨೦೨೨-೨೩ನೇ ಸಾಲಿನ ರೂ ೫.೩೩ ಲಕ್ಷಗಳ ಉಳಿತಾಯದ ಆಯವ್ಯಯವನ್ನು ಪೌರಾಯುಕ್ತ ಶಿವಾನಂದ ಹಿರೇಮಠ ಅವರು ಮಂಡಿಸಿದರು. ಬುಧವಾದಂದು ನಗರಸಭೆಯ ಸಭಾಂಗಣದಲ್ಲಿ ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಜೆಟ್ ಮಂಡಿಸಲಾಯಿತು. ಲೆಕ್ಕ ಅಧಿಕ್ಷಕರಾದ ಎಂ.ಎನ್.ಸಾಗರೇಕರ ಅವರು ಆಯವ್ಯಯವನ್ನು ವಿವರಿಸುತ್ತಾ ಒಟ್ಟು ರೂ ೩೨.೭೧ …
Read More »ಬೃಹತ್ ಲೋಕ ಅದಾಲತ್: ಗೋಕಾಕ & ಮೂಡಲಗಿ ನ್ಯಾಯಾಲಯಗಳಲ್ಲಿ 2,462 ಪ್ರಕರಣಗಳ ಇತ್ಯರ್ಥ
ಬೃಹತ್ ಲೋಕ ಅದಾಲತ್: ಗೋಕಾಕ & ಮೂಡಲಗಿ ನ್ಯಾಯಾಲಯಗಳಲ್ಲಿ 2,462 ಪ್ರಕರಣಗಳ ಇತ್ಯರ್ಥ ಗೋಕಾಕ: ಇಲ್ಲಿನ ನ್ಯಾಯಾಲಯ ಸಂಕೀರ್ಣ ಮತ್ತು ಮೂಡಲಗಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಬೃಹತ್ ಲೋಕ ಅದಾಲತ್ನಲ್ಲಿ ಒಟ್ಟು 2,462 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡು, ಕಕ್ಷೀಗಾರರಿಗೆ ಸುಮಾರು 35.51 ಲಕ್ಷ ರೂ.ಗಳ ಪರಿಹಾರ ಪಾವತಿಸಲು ಆದೇಶಿಸಲಾಗಿದೆ. ಇಲ್ಲಿನ ಮೂರು ಜೆ.ಎಂ.ಎಫ್.ಸಿ. ಮತ್ತು ಸಿವಿಲ್ ಜಡ್ಜ್ ನ್ಯಾಯಾಲಯಗಳು, ಮೂರು ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯಗಳು ಮತ್ತು …
Read More »ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!
ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ತಾಲೂಕಿನ ನಂದಗಾವ ಗ್ರಾಮದಲ್ಲಿ ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಂದಗಾವ, ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು, ಶಾಸಕ …
Read More »“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!
“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಕೇಂದ್ರ ಹಾಗೂ ಬಿಜೆಪಿ ರಾಜ್ಯ ಸರಕಾರಗಳು ರೈತರ ಉದ್ಧಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಶಿವಾಪೂರ(ಕೊ) ಗ್ರಾಮದಲ್ಲಿ “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” …
Read More »ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!!
ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!! ಗೋಕಾಕ: ಗೋ ಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರಕಾರ ಗೋವುಗಳ ಹತ್ಯೆ ಮಾಡುವವರ ವಿರುದ್ಧ ಕಠೀಣ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಸರಕಾರದ ವಿರುದ್ಧ ಗುಡುಗಿದರು. ಅವರು ತಾಲೂಕಿನ ಹೂಲಿಕಟ್ಟಿ ಗ್ರಾಮದ ಶ್ರೀ ದುರ್ಗಾಮಾತಾ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ …
Read More »ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!
ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!! ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಖನಗಾಂವ ಗ್ರಾಮದ ಪಬ್ಲಿಕ್ ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2ಕೋಟಿ ರೂ ವೆಚ್ಚದಲ್ಲಿ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 13 …
Read More »
YuvaBharataha Latest Kannada News