Breaking News

Uncategorized

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್!!

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್ ಯುವ ಭಾರತ ಸುದ್ದಿ ಬೆಳಗಾವಿ: ಮಾಧ್ಯಮಗಳಲ್ಲಿ ರಮೇಶ ಜಾರಕಿಹೊಳಿ ಬಗ್ಗೆ ವಿವಿಧ ರೀತಿ ಸುದ್ಧಿಗಳು ಬರುತ್ತಿವೆ.‌ ರಮೇಶ ಜಾರಕಿಹೊಳಿ ಇಲ್ಲಿರುವವರಿಗೆ ಯಾವುದೇ ಅನುಮಾನ ಬೇಡ. ಬಿಜೆಪಿ ಗೆಲ್ಲಿಸುವುದು, ಕಾಂಗ್ರೆಸ್ ಸೋಲಿಸುವುದೇ ನಮ್ಮ‌ಗುರಿ ಎಂದುಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ಎದುರು ಮನದಿಂಗಿತ ವ್ಯಕ್ತಪಡಿಸಿದರು. ಬೆಳಗಾವಿ ಸಮೀಪದ‌ ರೆಸಾರ್ಟ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ …

Read More »

ಬಿಜೆಪಿಯನ್ನು ಗೆಲ್ಲಿಸಬೇಕಿದೆ. ಇನ್ನೊಂದು ಕಾಂಗ್ರೇಸ್‍ನ್ನು ಸೋಲಿಸಬೇಕಾಗಿದೆ-ಬಾಲಚಂದ್ರ ಜಾರಕಿಹೊಳಿ!!

ಬಿಜೆಪಿಯನ್ನು ಗೆಲ್ಲಿಸಬೇಕಿದೆ. ಇನ್ನೊಂದು ಕಾಂಗ್ರೇಸ್‍ನ್ನು ಸೋಲಿಸಬೇಕಾಗಿದೆ-ಬಾಲಚಂದ್ರ ಜಾರಕಿಹೊಳಿ!! ಯುವ ಭಾಾರ ಸುುದ್ದಿ ಗೋಕಾಕ : ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರ ಸಂಜೆ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ …

Read More »

ಲಖನ್-ಕವಟಗಿಮಠ ಬೆಂಬಲಿಸಲು ಅಂಬಿರಾವ್ ಮನವಿ!!

ಲಖನ್-ಕವಟಗಿಮಠ ಬೆಂಬಲಿಸಲು ಅಂಬಿರಾವ್ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಬೆಂಬಲಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆ ಇಟ್ಟುಕೊಂಡಿರುವ ಲಖನ್ ಹಾಗೂ ಕವಟಗಿಮಠ ಅವರ ಗೆಲುವು ಅಗತ್ಯವಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಪ್ರಾಯಪಟ್ಟರು. ಗೋಕಾಕ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರನ್ನು ಭೇಟಿಯಾಗಿ ಮತಯಾಚಿಸಿ ಮಾತನಾಡಿದ ಅವರು, …

Read More »

ಜನಸೇವೆಗೆ ನಾನು ಸದಾ ಸಿದ್ಧ: ಲಖನ್ ಜಾರಕಿಹೊಳಿ ಒಂದೊಂದು ಮತವೂ ಒಂದು ಲಕ್ಷ ಮತಕ್ಕೆ ಸಮಾನ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ!!

ಜನಸೇವೆಗೆ ನಾನು ಸದಾ ಸಿದ್ಧ: ಲಖನ್ ಜಾರಕಿಹೊಳಿ!! ಒಂದೊಂದು ಮತವೂ ಒಂದು ಲಕ್ಷ ಮತಕ್ಕೆ ಸಮಾನ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ವಿವಿಧ ಗ್ರಾಮ ಪಂಚಾಯತಿ ಸದಸ್ಯರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ ಜಾರಕಿಹೊಳಿ ಅವರು ಮಾತನಾಡಿದರು. ಯುವ ಭಾರತ ಸುದ್ದಿ ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಮತ, ಒಂದು ಲಕ್ಷ ಮತಕ್ಕೆ ಸಮಾನ. ನಿಮ್ಮ ಒಂದೊಂದ ಮತ …

Read More »

ಗ್ರಾಮಗಳ ಉದ್ಧಾರಕ್ಕೆ ವಿಶೇಷ ಒತ್ತು: ಲಖನ್ ಜಾರಕಿಹೊಳಿ ಯಳ್ಳುರು ಗ್ರಾಮ ಪಂಚಾತ ಸದಸ್ಯರೊಂದಿಗೆ ಲಖನ ಸಮಾಲೋಚನೆ!!

ಗ್ರಾಮಗಳ ಉದ್ಧಾರಕ್ಕೆ ವಿಶೇಷ ಒತ್ತು: ಲಖನ್ ಜಾರಕಿಹೊಳಿ!! ಯಳ್ಳುರು ಗ್ರಾಮ ಪಂಚಾತ ಸದಸ್ಯರೊಂದಿಗೆ ಲಖನ ಸಮಾಲೋಚನೆ ಬೆಳಗಾವಿ ತಾಲ್ಲೂಕಿನ ಯಳ್ಳುರು ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಸಭೆ ನಡೆಸಿದರು. ಯುವ ಭಾರತ ಸುದ್ದಿ ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು. ಹೆಚ್ಚೆಚ್ಚು ಅನುದಾನ ತಂದು ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಿ …

Read More »

ಅಥಣಿ ಭಾಗದೊಂದಿಗೆ ನಾವು ನಿರಂತರ ಸಂಪರ್ಕ ಹೊಂದಿದ್ದೇವೆ-ಲಖನ್ ಜಾರಕಿಹೊಳಿ !!

ಅಥಣಿ ಭಾಗದೊಂದಿಗೆ ನಾವು ನಿರಂತರ ಸಂಪರ್ಕ ಹೊಂದಿದ್ದೇವೆ-ಲಖನ್ ಜಾರಕಿಹೊಳಿ !!   ಯುವ ಭಾರತ ಸುದ್ದಿ ಅಥಣಿ : ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಜರುಗಿದ ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡಿದ ಅವರು, ಗ್ರಾಮ …

Read More »

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕು-ರಮೇಶ ಜಾರಕಿಹೊಳಿ!!

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕು-ರಮೇಶ ಜಾರಕಿಹೊಳಿ!!   ಯುವ ಭಾರತ ಸುದ್ದಿ  ಅಥಣಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ಅಥಣಿ ಪಟ್ಟಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ದುರಹಂಕಾರ ಮತ್ತು ಗುಂಡಾಗಿರಿ ದರ್ಫದಿಂದ ಮೆರೆಯುತ್ತಿರುವ ಡಿ.ಕೆ. …

Read More »

ಬೆಳಗಾವಿ ಗ್ರಾಮೀಣದಲ್ಲಿ ರಮೇಶ ಸಾಹುಕಾರ್ ಭರ್ಜರಿ ಪ್ರಚಾರ!!

ಬೆಳಗಾವಿ ಗ್ರಾಮೀಣದಲ್ಲಿ ರಮೇಶ ಸಾಹುಕಾರ್ ಭರ್ಜರಿ ಪ್ರಚಾರ!!   ಯುವ ಭಾರತ ಸುದ್ದಿ  ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ರಸ್ತೆಯಲ್ಲಿರುವ ಕಲ್ಲೇಹೋಳ ಕ್ರಾಸನಲ್ಲಿಯ ಶ್ರೀ ದುರ್ಗಾಮಾತಾ ಮಂಗಲ ಕಾರ್ಯಾಲಯದಲ್ಲಿ ಬುಧವಾರ ನಡೆದ ಹಿಂಡಲಗಾ, ಉಚಗಾಂವ ಹಾಗೂ …

Read More »

20 ವರ್ಷಗಳಿಂದ ಗ್ರಾಮೀಣದೊಂದಿಗಿದೆ ನನ್ನ ಒಡನಾಟ: ಲಖನ್ ಸಾಹುಕಾರ್!!

  20 ವರ್ಷಗಳಿಂದ ಗ್ರಾಮೀಣದೊಂದಿಗಿದೆ ನನ್ನ ಒಡನಾಟ: ಲಖನ್ ಸಾಹುಕಾರ್!! ಯುವ ಭಾರತ ಸುದ್ದಿ ಬೆಳಗಾವಿ(ಗ್ರಾ): ವಿರೋಧಿಗಳು ಅಪಪ್ರಚಾರ ಮಾಡುತ್ತಲೇ ಇರುತ್ತದೆ ಅದಕ್ಕೆ ತೆಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ನಾನು ಎ ಟೀಮ್ ನಮ್ಮ ವಿರೋಧಿಗಳೇ ಬಿ ಟೀಮ್ ಎಂದು ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಅವರು, ಸುಳೆಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿ, ಮತದಾರರು ಎ ಒನ್. ನಾವು ಎ ಒನ್ ಎಂದ ವಿರೋಧಿಗಳ ಯಾವುದೇ ಆಮಿಷಗಳಿಗೆ …

Read More »

ಗ್ರಾ.ಪಂ ಮಟ್ಟದ ಸಮಸ್ಯೆಗಳಿಗೆ ನಾನು ಧ್ವನಿಯಾಗಿ ನಿಲ್ಲುವೆ-ಪಕ್ಷೇತರ ಅಭ್ಯರ್ಥಿ ಲಖನ್ !!

  ಗ್ರಾ.ಪಂ ಮಟ್ಟದ ಸಮಸ್ಯೆಗಳಿಗೆ ನಾನು ಧ್ವನಿಯಾಗಿ ನಿಲ್ಲುವೆ-ಪಕ್ಷೇತರ ಅಭ್ಯರ್ಥಿ ಲಖನ್ !! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನನ್ನು ಆಯ್ಕೆ ಮಾಡಿದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ ಎಂದು ವಿಧಾನ ಪರಿಷತ್ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಳು ಕೇವಲ ಮತ ಕೇಳಲು ಮಾತ್ರ ತಮ್ಮಲ್ಲಿ ಬರುತ್ತಾರೆ. ಚುನಾಯಿತರಾದ ನಂತರ …

Read More »