Breaking News

Uncategorized

ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.-ರಮೇಶ ಜಾರಕಿಹೊಳಿ.!

ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.-ರಮೇಶ ಜಾರಕಿಹೊಳಿ.! ಗೋಕಾಕ: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತದ ಸ್ವಾತಂತ್ರ‍್ಯೋತ್ತರ ರಾಜಕಾರಣದಲ್ಲಿ ಸದಾ ಹಚ್ಚ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ‍್ಯದ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ. ಅಪ್ರತಿಮ ವಾಗ್ಮಿ, ಅದ್ವಿತೀಯ ಸಂಸತ್ ಪಟು ಹಾಗೂ ಕವಿ ಹೃದಯದ ಭಾವಜೀವಿಯಾಗಿದ್ದರು ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದÀ …

Read More »

ಕಾರ್ಖಾನೆ ಕಲುಷಿತ ನೀರು ಹಳ್ಳಕ್ಕೆ ಬಿಡುತ್ತಿರುವವರ ಮೇಲೆ ಸೂಕ್ತ ಕ್ರಮ- ಸಚಿವ ಶಂಕರ ಮಣೇನಕೊಪ್ಪ!!

ಕಾರ್ಖಾನೆ ಕಲುಷಿತ ನೀರು ಹಳ್ಳಕ್ಕೆ ಬಿಡುತ್ತಿರುವವರ ಮೇಲೆ ಸೂಕ್ತ ಕ್ರಮ- ಸಚಿವ ಶಂಕರ ಮಣೇನಕೊಪ್ಪ!!   ಯುವ  ಭಾರತ ಸುದ್ದಿ  ಬೆಳಗಾವಿ: ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರು ಬೆಳಗಾವಿಯ ಸುವರ್ಣ ಗಾರ್ಡನ್ ಟೆಂಟನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಸಕ್ಕರೆ ಖಾತರ ಸಚಿವ ಶಂಕರ ಪಾಟೀಲ ಮೇಣನಕೊಪ್ಪ ಅವರ ಮುಂದೆ ಆಹಾರ ಸಚಿವ ಉಮೇಶ್ ಕತ್ತಿ …

Read More »

ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ರೈತರ ಆಗ್ರಹ.!

ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ರೈತರ ಆಗ್ರಹ.! ಗೋಕಾಕ: ಆಹಾರ ಸಚಿವ ಉಮೇಶ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ರಾಸಾಯನಿಕ ತ್ಯಾಜ್ಯ ನೀರು ಹಳ್ಳಕ್ಕೆ ಬಿಡುತ್ತಿರುವದನ್ನು ಖಂಡಿಸಿ ಪಾಮಲದಿನ್ನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಚಿವ ಕತ್ತಿ ಒಡೆತನದ ವಿಶ್ವರಾಜ ಶುಗರ್ಸ್ ಸಕ್ಕರೆ ಕಾರ್ಖಾನೆಯಿಂದ ತಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಈಗಾಗಲೇ ತಹಶಿಲ್ದಾರ ಸೇರಿ ಜಿಲ್ಲಾಧಿಕಾರಿಗಳ ವರೆಗೆ ದೂರು ನೀಡಿದ್ದರು ಯಾವುದೇ ಕ್ರಮ ಜರಗಿಸಿಲ್ಲ. ಹಳ್ಳದಲ್ಲಿ ಜಾನುವಾರಗಳ ಮೈತೊಳೆದ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ವಿರುದ್ಧ ಬಂಡಾಯ!!

ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ವಿರುದ್ಧ ಬಂಡಾಯ!! ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ.. ಯುವ ಭಾರತ ಸುುದ್ದಿ ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ …

Read More »

ಲಖನ್ ಸಾಹುಕಾರ್ ಗೆ ಭರ್ಜರಿ ಸ್ವಾಗತ!!

ಲಖನ್ ಸಾಹುಕಾರ್ ಗೆ ಭರ್ಜರಿ ಸ್ವಾಗತ!!   ಯುವ ಭಾರತ ಸುದ್ದಿ  ಗೋಕಾಕ: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಭರ್ಜರಿ ವಿಜಯ ಸಾಧಿಸಿ ಚುನಾವಣಾ ಇಲಾಖೆಯಿಂದ ಪ್ರಮಾಣ ಪತ್ರ ಸ್ವೀಕರಿಸಿ ನಗರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾರ ತುರಾಯಿ ಮೂಲಕ ಭರ್ಜರಿ ಸ್ವಾಗತ ನೀಡಿದರು. ಪಕ್ಷೇತರ ವಿಜೇತ ಅಭ್ಯರ್ಥಿ ಲಖನ್ ಜಾರಕಿಹೊಳಿ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು, ನಂತರ ಗ್ರಾಮ ದೇವತೆ ಶ್ರೀ …

Read More »

ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀ.!

ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀ.! ಗೋಕಾಕ: ಭಾರತ ದೇಶ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರು ಸ್ಥಾಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಕಾಶಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಮೂಲಕ ದೇಶದ ಶ್ರೇಷ್ಠ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಹೇಳಿದರು. ಅವರು ಇಲ್ಲಿಯ ಶೂನ್ಯ ಸಂಪಾದನ ಮಠದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಆಶ್ರಯದಲ್ಲಿ ಜರುಗಿದ ದಿವ್ಯ …

Read More »

ನಿಮ್ಮೆಲ್ಲ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಮನೋಭಾವನೆ ನನಗಿದ್ದು-ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ !!

ನಿಮ್ಮೆಲ್ಲ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಮನೋಭಾವನೆ ನನಗಿದ್ದು-ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ !! ಯುವ ಭಾರತ ಸುದ್ದಿ  ರಾಮದುರ್ಗ : ಸಮಗ್ರ ಅಭಿವೃದ್ಧಿಗಾಗಿ ಪ್ರಥಮ ಪ್ರಾಶಸ್ತ್ಯ ದ ಮತಗಳ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಜನಸೇವೆಗೆ ಅವಕಾಶ ಕಲ್ಪಿಸಿಕೊಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮನವಿ ಮಾಡಿದರು. ತಾಲೂಕಿನ ಗೊಡಚಿ ಗ್ರಾಮದ ರಾಮಯ್ಯಜ್ಜನ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ರಾಮದುರ್ಗ ತಾಲೂಕಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ …

Read More »

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್!!

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್ ಯುವ ಭಾರತ ಸುದ್ದಿ ಬೆಳಗಾವಿ: ಮಾಧ್ಯಮಗಳಲ್ಲಿ ರಮೇಶ ಜಾರಕಿಹೊಳಿ ಬಗ್ಗೆ ವಿವಿಧ ರೀತಿ ಸುದ್ಧಿಗಳು ಬರುತ್ತಿವೆ.‌ ರಮೇಶ ಜಾರಕಿಹೊಳಿ ಇಲ್ಲಿರುವವರಿಗೆ ಯಾವುದೇ ಅನುಮಾನ ಬೇಡ. ಬಿಜೆಪಿ ಗೆಲ್ಲಿಸುವುದು, ಕಾಂಗ್ರೆಸ್ ಸೋಲಿಸುವುದೇ ನಮ್ಮ‌ಗುರಿ ಎಂದುಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ಎದುರು ಮನದಿಂಗಿತ ವ್ಯಕ್ತಪಡಿಸಿದರು. ಬೆಳಗಾವಿ ಸಮೀಪದ‌ ರೆಸಾರ್ಟ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ …

Read More »

ಬಿಜೆಪಿಯನ್ನು ಗೆಲ್ಲಿಸಬೇಕಿದೆ. ಇನ್ನೊಂದು ಕಾಂಗ್ರೇಸ್‍ನ್ನು ಸೋಲಿಸಬೇಕಾಗಿದೆ-ಬಾಲಚಂದ್ರ ಜಾರಕಿಹೊಳಿ!!

ಬಿಜೆಪಿಯನ್ನು ಗೆಲ್ಲಿಸಬೇಕಿದೆ. ಇನ್ನೊಂದು ಕಾಂಗ್ರೇಸ್‍ನ್ನು ಸೋಲಿಸಬೇಕಾಗಿದೆ-ಬಾಲಚಂದ್ರ ಜಾರಕಿಹೊಳಿ!! ಯುವ ಭಾಾರ ಸುುದ್ದಿ ಗೋಕಾಕ : ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರ ಸಂಜೆ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ …

Read More »

ಲಖನ್-ಕವಟಗಿಮಠ ಬೆಂಬಲಿಸಲು ಅಂಬಿರಾವ್ ಮನವಿ!!

ಲಖನ್-ಕವಟಗಿಮಠ ಬೆಂಬಲಿಸಲು ಅಂಬಿರಾವ್ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಬೆಂಬಲಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆ ಇಟ್ಟುಕೊಂಡಿರುವ ಲಖನ್ ಹಾಗೂ ಕವಟಗಿಮಠ ಅವರ ಗೆಲುವು ಅಗತ್ಯವಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಪ್ರಾಯಪಟ್ಟರು. ಗೋಕಾಕ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರನ್ನು ಭೇಟಿಯಾಗಿ ಮತಯಾಚಿಸಿ ಮಾತನಾಡಿದ ಅವರು, …

Read More »