ಲಖನ್ ಜಾರಕಿಹೊಳಿಯ ಅಬ್ಬರದ ಮೆರವಣಿಗೆ ಶಿವಾಜಿ ಮಹಾರಾಜ್, ಬಸವೇಶ್ವರರಿಗೆ ನಮಸ್ಕರಿಸಿದ ಲಖನ್ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಬಿಜೆಪಿ- ಕಾಂಗ್ರೆಸ್ ಗೆ ಲಖನ್ ಠಕ್ಕರ್!! ಬೆಳಗಾವಿ: ಬಿಜೆಪಿ ಮತ್ತು ಕಾಂಗ್ರೆಸ್ಗೆ ಮುಳುವಾಗಿರುವ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮಂಗಳವಾರ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದರು. ನಗರದ ಶ್ರೀ ಗಣೇಶ ಮಂದಿರದಲ್ಲಿ …
Read More »ಗೋಕಾಕ ಕಿಂಗ್ ಮೇಕರ್ ಲಖನ್ ಜಾರಕಿಹೊಳಿಯ ಶಕ್ತಿ ಪ್ರದರ್ಶನ ನಾಳೆ.!
ಗೋಕಾಕ ಕಿಂಗ್ ಮೇಕರ್ ಲಖನ್ ಜಾರಕಿಹೊಳಿಯ ಶಕ್ತಿ ಪ್ರದರ್ಶನ ನಾಳೆ.! ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಪುರ, ಯಮಕನಮರಡಿ, ಬೈಲಹೊಂಗಲ, …
Read More »ವಿವೇಕರಾವ್ ಪಾಟೀಲ್ ಶೀಘ್ರದಲ್ಲಿ ಬಿಜೆಪಿಗೆ-ರಮೇಶ್ ಜಾರಕಿಹೋಳಿ!
ವಿವೇಕರಾವ್ ಪಾಟೀಲ್ ಶೀಘ್ರದಲ್ಲಿ ಬಿಜೆಪಿಗೆ-ರಮೇಶ್ ಜಾರಕಿಹೋಳಿ! ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿ 2ಸ್ಥಾನಗಳ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ವಿವೇಕರಾವ್ ಪಾಟೀಲ್ ರನ್ನ ಬಿಜೆಪಿಗೆ ಸೆಳೆಯುವಲ್ಲಿ ರಮೇಶ್ ಜಾರಕಿಹೋಳಿ ಯಶಸ್ವಿ ಹಾಲಿ ವಿಧಾನಪರಿಷತ್ ಪಕ್ಷೇತರ ಸದಸ್ಯರಾಗಿರುವ ವಿವೇಕರಾವ್ ಪಾಟೀಲ್ ರಾಯಭಾಗದ ಬೆಕ್ಕೇರಿ ಗ್ರಾಮದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ಮಾತುಕತೆ ವೇಳೆ ಬಿಜೆಪಿ ಸೇರುವ ಬಗ್ಗೆ ಒಪ್ಪಿಗೆ ಸೂಚಿಸಿದ ವಿವೇಕರಾವ್ ಬಿಜೆಪಿ ವರಿಷ್ಠರ ಒಪ್ಪಿಗೆ ಪಡೆದು ಶೀಘ್ರದಲ್ಲಿಯೇ ಬಿಜೆಪಿ ಸೇರಿಸಿಕೊಳ್ಳಲು …
Read More »ಬಿಜೆಪಿ ಗೆಲ್ಲಿಸಿ, ಕಾಂಗ್ರೇಸ್ ಸೋಲಿಸುವದೆ ನನ್ನ ಗುರಿ- ಶಾಸಕ ರಮೇಶ ಜಾರಕಿಹೊಳಿ.!
ಬಿಜೆಪಿ ಗೆಲ್ಲಿಸಿ, ಕಾಂಗ್ರೇಸ್ ಸೋಲಿಸುವದೆ ನನ್ನ ಗುರಿ- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವದು ಹಾಗೂ ಕಾಂಗ್ರೇಸ್ ಪಕ್ಷವನ್ನು ಸೋಲಿಸುವದು ನಮ್ಮ ಮೊದಲ ಉದ್ಧೇಶವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಬಾರಿ ವಿವೇಕರಾವ …
Read More »ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಯ ಅಭ್ಯರ್ಥಿಯನ್ನು ಬೆಂಬಲಿಸಿ-ಬಾಲಚAದ್ರ ಜಾರಕಿಹೊಳಿ.!
ಗೋಕಾಕ: ಡಿಸೆಂಬರ್ ೧೦ ರಂದು ಬೆಳಗಾವಿ ಜಿಲ್ಲೆಯ ೨ ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಯ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಅವರು, ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತಿಗಳ ಸದಸ್ಯರು ಹಾಗೂ ಮುಖಂಡರ …
Read More »ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಚರ್ಚಿಸಿ ಬಗೆಹರಿಸಬೇಕು-ಸತೀಶ ಜಾರಕಿಹೊಳಿ.!
ಗೋಕಾಕ: ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ನಡೆಸಲು ಉಂಟಾಗಿರುವ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ರೈತರೊಂದಿಗೆ ಚರ್ಚಿಸಿ ಬಗೆಹರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಶುಕ್ರವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೈತರ ಪ್ರತಿಭಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಜಿಲ್ಲಾಧಿಕಾರಿಗಳು ರೈತರು ಹಾಗೂ ಸಂಬAಧಪಟ್ಟ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ಸಂಧಾನದ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಚೇರಿಗಳ …
Read More »ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.!
ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.! ಗೋಕಾಕ: ಜನರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸಿ ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ಪ್ರಭುಜೀಯವರು ಅವಿರತವಾಗಿ ಶ್ರಮಿಸಿದ್ದರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ ೧೦೬ನೇ ಜಯಂತ್ಯುತ್ಸವಕ್ಕೆ ಸೋಮವಾರ ನಗರದ ಶ್ರೀ ಸ.ಸ. ಮಾಧವಾನಂದ ವೃತ್ತದಲ್ಲಿ ಶ್ರೀ ಮಾಧವಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾನತೆಯ ಸಮಾಜ …
Read More »ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.!
ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲಾಯಿತು. ಇದೇ ವೇಳೆಯಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ ಅವರನ್ನು ಶ್ರೀ ರಮೇಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ನಟರಾಜ ಸತ್ತೆನ್ನವರ, ಅಡಿವೆಪ್ಪ ಕೆಂಪನ್ನವರ, ಹನುಮಂತ ಸತ್ಯನಾ ಯಿಕ, ಸಿದ್ದಪ್ಪ ಕೆಸರೂರ, ದೊಡ್ಡಪ್ಪ ಸನದಿ, ಕುಮಾರ ಬೂದನವರ, ಬಸವರಾಜ ನಾಯಿಕ, …
Read More »ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.!
ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.! ಗೋಕಾಕ: ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಸಮಾಜ ಸುಧಾರಣೆ ಸಾಧ್ಯವೆಂದು ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ಎಸ್ ವ್ಹಿ ದೇಮಶೆಟ್ಟಿ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ …
Read More »ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!
ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ. ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ …
Read More »
YuvaBharataha Latest Kannada News