Breaking News

Uncategorized

ಕೋವಿಡ್ ಸೊಂಕಿತರಿಗೆ ಕೆಎಂಎಫ್‍ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.!!

ಕೋವಿಡ್ ಸೊಂಕಿತರಿಗೆ ಕೆಎಂಎಫ್‍ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!! ತಿಂಗಳೊಳಗೆ 1 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ: ಕೆಎಂಎಫ್ ಸಭೆಯಲ್ಲಿ ತೀರ್ಮಾನ. ಯುವ ಭಾರತ ಸುದ್ದಿ, ಬೆಂಗಳೂರು: “ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ …

Read More »

ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!!

  ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!! ಯುವ. ಭಾರತ ಸುದ್ದಿ.  ಗೋಕಾಕ:  ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, …

Read More »

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!!

ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!! ರಾಜ್ಯಾದ್ಯಾಂತ ಕೊರಾನಾದ ಒಂದು ನಿಯಮವಾದರೆ ಗೋಕಾಕದ ಅಧಿಕಾರಿಗಳಿಗೆ ಒಂದು ನಿಯಮಾನಾ?? ಗೋಕಾಕ್: ರಾಜ್ಯದಲ್ಲಿ ಎಲ್ಲಾ ಕಡೆಗು ಲಾಕ್ ಡೌನ್ ಮಾಡುಲು ಸರ್ಕಾರ ಆದೇಶ ಮಾಡಿದೆ ಆದರೆ ಈ ಆದೇಶಕ್ಕೆ ಇಲ್ಲಿ ಕವಡೆ ಕಾಶಿನ ಕಿಮ್ಮತ್ತು ಇಲ್ಲ ಯಾಕೆಂದರೆ ಇದು ಗೋಕಾಕ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಸರಕಾರ ಬಹುಶ ಬೇರೆನೆ ಕೊರಾನಾ ನಿಯಮದ ಮಾರ್ಗಸೂಚಿ ಜಾರಿ ಮಾಡಿದಂತೆ ಕಾಣುತ್ತಿದೆ. ಹೌದು ಬೆಳಗಾವಿ …

Read More »

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. -ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-೧೭ ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …

Read More »

ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ- ತೇಜಸ್ವಿನಿ ರಮೇಶ.!

ಗೋಕಾಕ: ನಯೀ ರೋಶನಿ, ನಯೀ ಮಂಜಿಲ ಯೋಜನೆಯಡಿ ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ ಎಂದು ಸಂಸದೆ ಶ್ರೀಮತಿ ತೇಜಸ್ವಿನಿ ರಮೇಶ ಹೇಳಿದರು. ಅವರು, ಸೋಮವಾರದಂದು ನಗರದ ಲಕ್ಕಡಗಲ್ಲಿ ಶಾದಿ ಮಹಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಧರ್ಮ ಎಲ್ಲರಿಗೂ ದೊಡ್ಡದು, ಕಾಂಗ್ರೆಸ್ ಪಕ್ಷ ಅದನ್ನು ರಾಜಕೀಯವಾಗಿ ಬಳಿಸಿಕೊಂಡು …

Read More »

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.!

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.! ಯುವ ಭಾರತ ಸುದ್ದಿ, ಗೋಕಾಕ: ರಮೇಶ್ ಜಾರಕಿಹೊಳಿ‌ಗೆ ಕೊರೊನಾ ಪಾಸಿಟಿವ್ ಹಿನ್ನಲೆ ರಮೇಶ್ ಜಾರಕಿಹೊಳಿ‌ ಅವರು ದಾಖಲಾಗಿರುವ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗೋಕಾಕ್ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿ‌ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಎಸ್ಐಟಿ ಅಧಿಕಾರಿಗಳು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ರಿಂದ ಮಾಹಿತಿ ಪಡೆದಿದ್ದಾರೆ. ರಮೇಶ್ ಜಾರಕಿಹೊಳಿ‌ ಆರೋಗ್ಯದ ಕುರಿತು ವಿಚಾರಿಸಿ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.!

ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.! ಯುವ ಭಾರತ ಸುದ್ದಿ,ಗೋಕಾಕ್: ಗೋಕಾಕ ನಗರದ ವಿವಿಧ ನಗರ, ಗಲ್ಲಿಗಳಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಬಿಜೆಪಿ ಚುನಾವಣಾ ವಿಶೇಷ ಅಹ್ವಾನಿತ ಸಂಪರ್ಕ ಪ್ರಮುಖರಾದ ಜಯಶ್ರೀ ಪಾಟೀಲ ಮತಯಾಚನೆ ನಡೆಸಿದರು. ನಗರದ ಸತೀಶ ನಗರ, ದುರ್ಗಾ ನಗರ, ಬಾಂಬೆಚಾಳ, ಬಸವ ನಗರ, ಗುರುವಾರ ಪೇಠ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿಯ ಮಠಾಧೀಶರು, ವಿವಿಧ ಸಮುದಾಯಗಳ ಮುಖಂಡರುಗಳನ್ನು ಭೇಟಿ …

Read More »

ಬಿಜೆಪಿ ಅಭ್ಯರ್ಥಿಯಿಂದ ನಾಳೆ ಗೋಕಾಕ ಮತಕ್ಷೇತ್ರದಲ್ಲಿ ಪ್ರಚಾರ.!

ಗೋಕಾಕ: ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿಯವರು ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶನಿವಾರದಂದು ಮತಯಾಚನೆ ನಡೆಸಲಿದ್ದಾರೆಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಶನಿವಾರದಂದು ಬೆಳಿಗ್ಗೆ ೯ಗಂಟೆಗೆ ಅಂಕಲಗಿ, ೧೦ಗಂಟೆಗೆ ಅಕ್ಕತಂಗೇರಹಾಳ, ೧೧ಗಂಟೆಗೆ ಖನಗಾಂವ, ೧೨ಗಂಟೆಗೆ ಮಮದಾಪುರ, ಮಧ್ಯಾಹ್ನ …

Read More »

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.!

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ, ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರಂದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ …

Read More »