ಗೋಕಾಕ ಉಪ್ಪಾರ ಗಲ್ಲಿಯ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!! ಯುವ ಭಾರತ ಸುದ್ದಿ, ಗೋಕಾಕ: ನಗರದ ಉಪ್ಪಾರ ಗಲ್ಲಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ …
Read More »ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!
ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!! ಯುವ ಭಾರತ ಸುದ್ದಿ, ಗೋಕಾಕ್: ಬಡಿಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಂದು ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಕೋರುಣಾ ಹಿನ್ನಲೆಯಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ನಂತರ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು. ಈ ಸಮಯದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮಲ್ಲಿಕಾರ್ಜುನ …
Read More »ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!!
ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!! ಯುವ ಭಾರತ ಸುದ್ದಿ, ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಕು ಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ …
Read More »ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ.!!
ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್: ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ …
Read More »ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!
ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! ಯುವ ಭಾರತ ಸುುದ್ದಿ, ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ರಣಕೇಕೆಗೆ ಇಂದು 490 ಜನ ಸಾವನ್ನಪ್ಪಿದ್ದಾರೆ, ಇಂದು ಸಹ ಒಂದೇ ದಿನ 47930 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 1934378 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ. ಹೌದು ಇಂದು ಸಂಜೆ ಬಿಡುಗಡೆಯಾದ …
Read More »ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.!
ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.! ಯುವ ಭಾರತ ಸುದ್ದಿ, ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರÀವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು …
Read More »ಕೋವಿಡ್ ಸೊಂಕಿತರಿಗೆ ಕೆಎಂಎಫ್ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.!!
ಕೋವಿಡ್ ಸೊಂಕಿತರಿಗೆ ಕೆಎಂಎಫ್ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!! ತಿಂಗಳೊಳಗೆ 1 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್ಗಳ ವ್ಯವಸ್ಥೆ: ಕೆಎಂಎಫ್ ಸಭೆಯಲ್ಲಿ ತೀರ್ಮಾನ. ಯುವ ಭಾರತ ಸುದ್ದಿ, ಬೆಂಗಳೂರು: “ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ …
Read More »ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!!
ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!! ಯುವ. ಭಾರತ ಸುದ್ದಿ. ಗೋಕಾಕ: ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, …
Read More »ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!!
ಗೋಕಾಕ ಉಪನೊಂದಣಿ ಅಧಿಕಾರಿಯಿಂದ ಕೊರಾನಾ ನಿಯಮ ಉಲ್ಲಂಘನೆ.!! ರಾಜ್ಯಾದ್ಯಾಂತ ಕೊರಾನಾದ ಒಂದು ನಿಯಮವಾದರೆ ಗೋಕಾಕದ ಅಧಿಕಾರಿಗಳಿಗೆ ಒಂದು ನಿಯಮಾನಾ?? ಗೋಕಾಕ್: ರಾಜ್ಯದಲ್ಲಿ ಎಲ್ಲಾ ಕಡೆಗು ಲಾಕ್ ಡೌನ್ ಮಾಡುಲು ಸರ್ಕಾರ ಆದೇಶ ಮಾಡಿದೆ ಆದರೆ ಈ ಆದೇಶಕ್ಕೆ ಇಲ್ಲಿ ಕವಡೆ ಕಾಶಿನ ಕಿಮ್ಮತ್ತು ಇಲ್ಲ ಯಾಕೆಂದರೆ ಇದು ಗೋಕಾಕ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಸರಕಾರ ಬಹುಶ ಬೇರೆನೆ ಕೊರಾನಾ ನಿಯಮದ ಮಾರ್ಗಸೂಚಿ ಜಾರಿ ಮಾಡಿದಂತೆ ಕಾಣುತ್ತಿದೆ. ಹೌದು ಬೆಳಗಾವಿ …
Read More »ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …
Read More »
YuvaBharataha Latest Kannada News