Breaking News

Uncategorized

ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. -ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-೧೭ ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …

Read More »

ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ- ತೇಜಸ್ವಿನಿ ರಮೇಶ.!

ಗೋಕಾಕ: ನಯೀ ರೋಶನಿ, ನಯೀ ಮಂಜಿಲ ಯೋಜನೆಯಡಿ ಮೋದಿ ಸರಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಆಧಾರ ಸ್ತಂಭವಾಗಿದೆ ಎಂದು ಸಂಸದೆ ಶ್ರೀಮತಿ ತೇಜಸ್ವಿನಿ ರಮೇಶ ಹೇಳಿದರು. ಅವರು, ಸೋಮವಾರದಂದು ನಗರದ ಲಕ್ಕಡಗಲ್ಲಿ ಶಾದಿ ಮಹಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಧರ್ಮ ಎಲ್ಲರಿಗೂ ದೊಡ್ಡದು, ಕಾಂಗ್ರೆಸ್ ಪಕ್ಷ ಅದನ್ನು ರಾಜಕೀಯವಾಗಿ ಬಳಿಸಿಕೊಂಡು …

Read More »

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.!

ರಮೇಶ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳ ಭೇಟಿ.! ಯುವ ಭಾರತ ಸುದ್ದಿ, ಗೋಕಾಕ: ರಮೇಶ್ ಜಾರಕಿಹೊಳಿ‌ಗೆ ಕೊರೊನಾ ಪಾಸಿಟಿವ್ ಹಿನ್ನಲೆ ರಮೇಶ್ ಜಾರಕಿಹೊಳಿ‌ ಅವರು ದಾಖಲಾಗಿರುವ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗೋಕಾಕ್ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿ‌ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಎಸ್ಐಟಿ ಅಧಿಕಾರಿಗಳು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ರಿಂದ ಮಾಹಿತಿ ಪಡೆದಿದ್ದಾರೆ. ರಮೇಶ್ ಜಾರಕಿಹೊಳಿ‌ ಆರೋಗ್ಯದ ಕುರಿತು ವಿಚಾರಿಸಿ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.!

ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.! ಯುವ ಭಾರತ ಸುದ್ದಿ,ಗೋಕಾಕ್: ಗೋಕಾಕ ನಗರದ ವಿವಿಧ ನಗರ, ಗಲ್ಲಿಗಳಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಬಿಜೆಪಿ ಚುನಾವಣಾ ವಿಶೇಷ ಅಹ್ವಾನಿತ ಸಂಪರ್ಕ ಪ್ರಮುಖರಾದ ಜಯಶ್ರೀ ಪಾಟೀಲ ಮತಯಾಚನೆ ನಡೆಸಿದರು. ನಗರದ ಸತೀಶ ನಗರ, ದುರ್ಗಾ ನಗರ, ಬಾಂಬೆಚಾಳ, ಬಸವ ನಗರ, ಗುರುವಾರ ಪೇಠ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿಯ ಮಠಾಧೀಶರು, ವಿವಿಧ ಸಮುದಾಯಗಳ ಮುಖಂಡರುಗಳನ್ನು ಭೇಟಿ …

Read More »

ಬಿಜೆಪಿ ಅಭ್ಯರ್ಥಿಯಿಂದ ನಾಳೆ ಗೋಕಾಕ ಮತಕ್ಷೇತ್ರದಲ್ಲಿ ಪ್ರಚಾರ.!

ಗೋಕಾಕ: ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿಯವರು ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶನಿವಾರದಂದು ಮತಯಾಚನೆ ನಡೆಸಲಿದ್ದಾರೆಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಶನಿವಾರದಂದು ಬೆಳಿಗ್ಗೆ ೯ಗಂಟೆಗೆ ಅಂಕಲಗಿ, ೧೦ಗಂಟೆಗೆ ಅಕ್ಕತಂಗೇರಹಾಳ, ೧೧ಗಂಟೆಗೆ ಖನಗಾಂವ, ೧೨ಗಂಟೆಗೆ ಮಮದಾಪುರ, ಮಧ್ಯಾಹ್ನ …

Read More »

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.!

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ, ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರಂದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ …

Read More »

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.! ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.24 ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು …

Read More »

ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.!

ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.!   ಯುವ ಭಾರತ ಸುದ್ದಿ, ಗೋಕಾಕ್: ತಾಲೂಕಿನ ಪಂಚ ಮಠಗಳಲ್ಲಿ ಒಂದಾದ ತವಗ ಮಠದ ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ ಶಿವರಾತ್ರಿ ಜಾತ್ರಾ ಮಹೋತ್ಸವ ಇದೆ ದಿ.18 ಹಾಗೂ ದಿ.19 ರಂದು ಅತಿ ವಿಜೃಂಭಣೆಯಿದ ಜರುಗಲಿದೆ. ಗುರುವಾರ ದಿ.18 ರಂದು ಕರ್ತೃ ಗದ್ದುಗೆಗೆ ಪುಜಾಭಿಷೇಕ, ರಾತ್ರಿ 1೦ಗಂಟೆಗೆ ಸಕಲ ವಾದ್ಯ ಮೇಳಗಳೊಂದಿಗೆ ದೇವರುಗಳನ್ನು ಕರೆ ತರುವದು. ಶುಕ್ರವಾರ ದಿ.19 ರಂದು ಮುಂಜಾನೆ …

Read More »

ರಮೇಶ್ ಜಾರಕಿಹೊಳಿವರಿಗೆ ಅನ್ಯಾಯವಾಗಲು ಬಿಡಲ್ಲ..ಮತ್ತೆ ಸಚಿವ ಸ್ಥಾನ ನೀಡಲಾಗುವುದು-ಯಡಿಯೂರಪ್ಪ! 

  ರಮೇಶ್ ಜಾರಕಿಹೊಳಿವರಿಗೆ ಅನ್ಯಾಯವಾಗಲು ಬಿಡಲ್ಲ.. ಮತ್ತೆ ಸಚಿವ ಸ್ಥಾನ ನೀಡಲಾಗುವುದು-ಯಡಿಯೂರಪ್ಪ! ಯುವ ಭಾರತ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯವಾಗಲು ಬಿಡಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗುವುದು ಎಂದು ತಮ್ಮನ್ನು ಭೇಟಿಯಾದ ಶಾಸಕರ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ …

Read More »

ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ನಲ್ಲಿ ಪ್ರತಿಭಟನೆ .!

ಯುವ ಭಾರತ ಸುದ್ದಿ   ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದತೆ ದಿನೇಶ ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು. ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ತಾಲೂಕಿನ ಉದಗಟ್ಟಿ ಕ್ರಾಸ್ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಮ್ಮನಕೂಲ, ತಪಸಿ, ಕಲಾರಕೊಪ್ಪ, ಉದಗಟ್ಟಿ ಗ್ರಾಮದ ರಮೇಶ ಅಭಿಮಾನಿಗಳು ಇದ್ದರು.

Read More »