ಗೋಕಾಕ-ಅಥಣಿ ಟ್ರಾಫೀಕ್ ಠಾಣೆಗಳಿಗೆ ಪ್ರಸ್ತಾವನೆ- ಎಸ್ಪಿ ಲಕ್ಷ್ಮಣ ನಿಂಬರಗಿ.! ಯುವ ಭಾರತ ಸುದ್ದಿ, ಗೋಕಾಕ್: ಬೆಳೆಯುತ್ತಿರುವ ತಾಲೂಕು ಕೇಂದ್ರಗಳಾದ ಗೋಕಾಕ ಮತ್ತು ಅಥಣಿಯಲ್ಲಿ ಟ್ರಾಫೀಕ್ ಸಮಸ್ಯೆ ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಟ್ರಾಫೀಕ್ ಪೋಲಿಸ ಠಾಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗೋಕಾಕದಲ್ಲಿ ಟ್ರಾಫೀಕ್ ಸಮಸ್ಯೆ ಪರಿಹರಿಸಲು ಟ್ರಾಫೀಕ್ ಪೋಲಿಸ ಠಾಣೆಯ ಅಗತ್ಯವಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ಅವರು, 112 ಇಆರ್ಎಸ್ಎಸ್ ತುರ್ತು ಸ್ಫಂದನಾ ವಾಹನಗಳಿಗೆ ಹಸಿರು ನಿಶಾನೆ …
Read More »ಗೋಕಾಕ ಶ್ರೀರಾಮ ಸೇನೆಯ ನೂತನ ಅಧ್ಯಕ್ಷನಾಗಿ ರವಿ ಪೂಜಾರಿ ಆಯ್ಕೆ.!
ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಸಂಸ್ಥಾಪ ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.
Read More »ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ!
ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ! ಯುವ ಭಾರತ ಸುದ್ದಿ, ಹೊಸದುರ್ಗ: ಕರ್ನಾಟಕ ಸರ್ಕಾರದ ದೇವರಾಜ ಅರಸು ಸಂಶೋಧನಾ ಸಂಸ್ಥೆ ಹಾಗೂ ಸಮಾಜಶಾಸ್ತ್ರ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿಯಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಶ್ರೀ ಭಗೀರಥ ಪೀಠದಲ್ಲಿ ರವಿವಾರ ದಿನಾಂಕ 24/01/2021 …
Read More »ಹೈನುಗಾರಿಕೆ ಅಭಿವೃದ್ಧಿಗೆ ಸರಕಾರ ಹಲವಾರು ಯೋಜನೆ ಜಾರಿಗೊಳಿಸಿದೆ-ಡಾ.ಕಮತ
ಗೋಕಾಕ: ಪಶು ಸಂಗೋಪನಾ ಇಲಾಖೆ ಮೂಲಕ ಸರಕಾರ ಬಡವರನ್ನು ಆರ್ಥಿಕವಾಗಿ ಸಬಲಗೊಳಿಸಲು ಹೈನುಗಾರಿಕೆ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಂಡು ಲಾಭಗಳಿಸುವಂತೆ ತಾಲೂಕ ಪಶು ಸಂಗೋಪನಾ ಇಲಾಖೆ ಸಹಾಯ ನಿರ್ದೇಶಕ ಡಾ. ಮೋಹನ ಕಮತ ಹೇಳಿದರು. ಅವರು, ತಾಲೂಕಿನ ಅರಭಾಂವಿಮಠದಲ್ಲಿ ನಬಾರ್ಡ ಹಾಗೂ ಕೃಷಿಮಿತ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಸಹಾಯ ಸಂಘಗಳ ಸದಸ್ಯರಿಗೆ ಹೈನುಗಾರಿಕೆ ಕೌಶಲ್ಯದ ಉನ್ನತೀಕರಣದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ …
Read More »ತುರ್ತು ಸೇವೆಗಾಗಿ ೧೧೨ ಸಂಖ್ಯೆಗೆ ಕರೆ ಮಾಡಿ- ಡಿವೈಎಸ್ಪಿ ಇನಾಮದಾರ.!
ಗೋಕಾಕ: ಪೋಲಿಸ್ ಇಲಾಖೆಯಿಂದ ಪ್ರತಿಯೊಬ್ಬರಿಗೂ ಸೂಕ್ತ ಸಮಯದಲ್ಲಿ ಸರಿಯಾದ ಸೇವೆಯೊದಗಿಸಲು ೧೧೨ ಸಂಖ್ಯೆಗೆ ಕರೆ ಮಾಡಿ ತುರ್ತು ಸಹಾಯ ಪಡೆಯಬಹುದಾಗಿದೆ ಎಂದು ಗೋಕಾಕ ಉಪವಿಭಾಗ ಡಿವೈಎಸ್ಪಿ ಜಾವೇದ ಇನಾಮದಾರ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸಾರ್ವಜನಿಕರು ಯಾವುದೇ ಅವಘಡಗಳು ಸಂಭವಿಸಿದಾಗ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಇನ್ನು ಮುಂದೆ ೧೧೨ ಸಂಖ್ಯೆಗೆ ಕರೆ ಮಾಡಿ ಸಹಾಯಪಡೆಯಬಹುದು. ರವಿವಾರ ದಿ.೨೪ರಂದು ನಗರದ ಬಸವೇಶ್ವರ ವೃತ್ತದ ಮಾರ್ಗವಾಗಿ ಸಂಗೊಳ್ಳಿರಾಯಣ್ಣ …
Read More »ಗೋಕಾಕ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ.!
ಗೋಕಾಕ: ತಾಲ್ಲೂಕಿನ ೩೩ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಅಂತರ್ಜಾಲ ಹಾಗೂ ಲಾಟರಿ ಎತ್ತುವ ಮೂಲಕ ಶುಕ್ರವಾರದಂದು ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ನಿಗದಿಪಡಿಸಲಾಯಿತು. ೩೩ ಗ್ರಾಪಂಗಳ ಪೈಕಿ ಕೆಲವು ಅಂತರ್ಜಾಲದ ಮೂಲಕ ಆಯ್ಕೆ ಮಾಡಿದರೆ, ಕೆಲವೊಂದು ಗ್ರಾಂಪಗಳ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಜಿಲ್ಲಾಧಿಕಾರಿ ಎ ಜಿ ಹಿರೇಮಠ ನೇತ್ರತ್ವದಲ್ಲಿ ಮೀಸಲಾತಿ ಹೆಸರು ಬರೆದು ಡಬ್ಬಿಯಲ್ಲಿ ಚೀಟಿ ಹಾಕಲಾಗಿತ್ತು. ಆಯಾ …
Read More »ಉಪ್ಪಾರಟ್ಟಿ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ- ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ.!
ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಉಪ್ಪಾರಟ್ಟಿ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ ಹೇಳಿದರು. ಅವರು, ಮಂಗಳವಾರದAದು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಮಂಗಳವಾರದAದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ನೀರಾವರಿ ಇಲಾಖೆಯಿಂದ ಎಸ್ಇಪಿಟಿಎಸ್ಪಿ ಯೋಜನೆಯಡಿಯಲ್ಲಿ ೪೦ಲಕ್ಷ ರೂಪಾಯಿಗಳ ಸಿಸಿ ರಸ್ತೆ ಹಾಗೂ …
Read More »ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭ- ಡಾ. ರವೀಂದ್ರ ಅಂಟಿನ
ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದ್ದು, ಮೊದಲಿಗೆ ಆರೋಗ್ಯಸಿಬ್ಬಂಧಿಗಳಿಗೆ ವಿತರಿಸಲಾಗುವದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಶುಕ್ರವಾರದಂದು ಮಧ್ಯಾಹ್ನ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮುಖ್ಯವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ತಾಲೂಕ ವೈದ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು ೪೫ ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗುವದು ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ …
Read More »ಶ್ರೀರಾಮ ಮಂದಿರದ ಕನಸು ನನಸಾಗಿದ್ದು, ಭವ್ಯ ಮಂದಿರಕ್ಕೆ ಕೈಜೋಡಿಸಿ-ಪರಮಾನಂದ ಶ್ರೀಗಳು
ಗೋಕಾಕ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಹಿಂದುವಿನ ಕನಸಾಗಿದ್ದು, ಇದೀಗ ಅದು ನನಸಾಗುತ್ತಿದೆ ಎಂದು ಜಗದ್ಗುರು ಶ್ರೀ ಪರಮಾನಂದ ಸ್ವಾಮಿಜಿ ಹೇಳಿದರು. ಅವರು, ತಾಲೂಕಿನ ಮಮದಾಪೂರ ಗ್ರಾಮದ ಚರಂತಿಮಠದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಯೋಧ್ಯಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಒಬ್ಬರಿಂದ ಆಯ್ತು ಎನ್ನುವುದಕ್ಕಿಂತ ದೇಶಾದ್ಯಾಂತ ಜನರಿಂದ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡಲಾಗುತ್ತಿದ್ದು, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ …
Read More »ಜನಸೇವಕ ಸಮಾವೇಶದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ- ಮೊಸಿನ ಖೋಜಾ
ಗೋಕಾಕ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಚಿವ ರಮೇಶ ಜಾರಕಿಹೊಳಿ ಅವರ ಬಲ ಹೆಚ್ಚಿಸೋಣಾ ಎಂದು ಮುಸ್ಲಿಂ ಸಮುದಾಯದ ಮುಖಂಡ ಮೊಸಿನ ಖೋಜಾ ಹೇಳಿದರು. ಶುಕ್ರವಾರದಂದು ನಗರದ ಅಬ್ದುಲಕಲಾಂ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕರೆದಿದ್ದ ಜನಸೇವಕ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬದಲಾದ ರಾಜಕೀಯ ಸನ್ನಿವೇಶದ ಪರಿಣಾಮ ರಮೇಶ ಜಾರಕಿಹೊಳಿ ಅವರು ಬಿಜೆಪಿ ಪಕ್ಷ …
Read More »
YuvaBharataha Latest Kannada News