Breaking News

Uncategorized

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.!

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.! ಯುವ ಭಾರತ ಸುದ್ದಿ, ಗೋಕಾಕ್: ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವ ಜೊತೆಗೆ ವಿವಿಧ ರೀತಿಯ ಸೇವಾ ಕಾರ್ಯಗಳನ್ನು ಕೈಗೊಂಡು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ …

Read More »

ಮಹಾರಾಷ್ಟ್ರ ರಾಜಕಾರಣ – ಮಾಜಿ‌ ಸಿಎಂ & ರಮೇಶ್ ಜಾರಕಿಹೊಳಿ‌ ಮಹತ್ವದ ಭೇಟಿ..!!

ಮಹಾರಾಷ್ಟ್ರ ರಾಜಕಾರಣ – ಮಾಜಿ‌ ಸಿಎಂ & ರಮೇಶ್ ಜಾರಕಿಹೊಳಿ‌ ಮಹತ್ವದ ಭೇಟಿ..!!   ಯುವ ಭಾರತ ಸುದ್ದಿ, ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ …

Read More »

ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌..!!

ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ‌..!! ಯುವ ಭಾರತ ಸುದ್ದಿ, ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. …

Read More »

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.!

ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ್:ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್, ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ಶ್ರೀ ನಗರ ಬಡಾವಣೆಯ ಉದ್ಯಾನವನದ ಆವರಣದಲ್ಲಿ ಬೆಳಂಬೆಳಿಗ್ಗೆ 8 ಗಂಟೆಗೆ ಹತ್ತು ಸಸಿಗಳನ್ನು ನೆಟ್ಟು ನೀರೂನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ …

Read More »

ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!

  ಗೋಕಾಕ್  ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.! ಯುವ  ಭಾರತ ಸುದ್ದಿ,  ಗೋಕಾಕ್: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ …

Read More »

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!!

ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ರಾಮನಗರ: ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ …

Read More »

ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.!

ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಗೋಕಾಕ: ಸಚಿವ ರಮೇಶ ಜಾರಕಿಹೊಳಿ ಅವರು ಸತತ ಪ್ರಯತ್ನದಿಂದ ಗೋಕಾಕ ಮತಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಜನತೆ ಸಹಕರಿಸುವಂತೆ ಸಚಿವರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹೇಳಿದರು. ಅವರು, ಚಿಕ್ಕನಂದಿ-ಹೀರೆನಂದಿ ವರೆಗೆ 3.5 ಕೀ.ಮಿ 2.5 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದ ಗ್ರಾಮೀಣ …

Read More »

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!   ಯುವ ಭಾರತ ಸುದ್ದಿ, ಬೆಳಗಾವಿ:  ತಾಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಗುರುವಾರದಂದು ಸುಳೇಭಾವಿಯ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ಒಂದು ತಾಸಿನಲ್ಲಿಯೇ ಅಲ್ಲಿಂದ ಕಾಲ್ಕಿತ್ತಿದ್ದು, ಇದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿರುವುದಾಗಿ ಹಾಜರಿ ಪುಸ್ತಿಕೆಯಲ್ಲಿ ನಮೂದಿಸಿ ಭ್ರಷ್ಟ …

Read More »

ಕಾಫಿ ಬೆಳೆಗಾರರೊಂದಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಚರ್ಚೆ ..!!

ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಇಂದು ಚರ್ಚೆ ನಡೆಸಿದರು.   ಯುವ ಭಾರತ ಸುದ್ದಿ, ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ …

Read More »

ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!!

ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!! ಯುವ ಭಾರತ ಸುದ್ದಿ, ಬೆಳಗಾವಿ: ಸಸ್ಪೆಂಡ್ ಆಗಿ ಮನೆಯಲ್ಲಿಯೇ ಕುಳಿತುಕೊಂಡಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಎಲ್ಲಿಲ್ಲದ ಕಸರತ್ತು ನಡೆಸಿ ಅಧಿಕಾರದ ಗದ್ದುಗೆ ಏರಿದ್ದು, ತಾಲೂಕು ಪಂಚಾಯತ್‌ನಲ್ಲಿಯೇ ಸುಳೇಭಾವಿಯ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಗ್ರಾಪಂಗೆ ಬುಧವಾರದವರೆಗೂ ಸುಳಿಯಲೇ ಇಲ್ಲ. ಸುಳೇಭಾವಿ ಊರಿಗೆ ನಿಯೋಜನೆಗೊಂಡಿರುವ ಆದೇಶ ಪ್ರತಿ ಪಡೆದು ಖುಷಿ ಖುಷಿಯಾಗಿದ್ದ ಹಿರೇಮಠಗೆ ಈಗ ಎಲ್ಲಿಲ್ಲದ ತಲೆನೋವಾಗಿದೆ. ಸುಳೇಭಾವಿ …

Read More »