Breaking News

Uncategorized

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..!

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ|| ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..! ಯುವ ಭಾರತ ಸುದ್ದಿ,  ಗೋಕಾಕ್ : ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ದಾಖಲೆ ಸೃಷ್ಟಿಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಗೋಕಾಕ ಫಾಲ್ಸ್ ರಸ್ತೆಯ ಜೆಎಸ್‍ಎಸ್ ಕಾಲೇಜ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ …

Read More »

ಶ್ರೀ ಭಗೀರಥಪೀಠಕ್ಕೆ ಬಿ ವೈ ವಿಜಯೇಂದ್ರ ಭೇಟಿ..!!

ಶ್ರೀ ಭಗೀರಥಪೀಠಕ್ಕೆ ಬಿ ವೈ ವಿಜಯೇಂದ್ರ ಭೇಟಿ..!!   ಯುವ ಭಾರತ ಸುದ್ದಿ, ಹೊಸದುರ್ಗ: ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪರವರ ಪುತ್ರರು ರಾಜ್ಯ ಭಾಜಪ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ವಿಜಯದಶಮಿ ಹಬ್ಬದ ಶುಭ ದಿನ ಭಗೀರಥಪೀಠಕ್ಕೆ ಆಗಮಿಸಿ ಜಗದ್ಗುರುಶ್ರೀ ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾ ಸ್ವಾಮಿಜಿ ಯವರ ಆಶೀರ್ವಾದ ಪಡೆದರು, ಕರೋನ ಮಹಾ ಮಾರಿ ರೋಗದಿಂದ ಹಾಗೂ ಪ್ರವಾಹದಿಂದ ಜನರು ಮುಕ್ತರಾಗಲು ಜಗದ್ಗುರುಗಳು ದೇವರಲ್ಲಿ …

Read More »

ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ..!!

ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್.. ಕಗ್ಗಂಟಾಗಿದ್ದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ. ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯೆ ಯಶಸ್ವಿಯಾದ ಸಂಧಾನ..!! ಯುವ ಭಾರತ  ಸುದ್ದಿ, ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ …

Read More »

ಬಿಜೆಪಿ ಪಕ್ಷದಲ್ಲಿ ಕಾರ್ಯನಿರ್ವಹಿಸಲು ನನಗೆ ಹೆಮ್ಮೆಯಾಗುತ್ತಿದೆ- ಸಚಿವ ರಮೇಶ ಜಾರಕಿಹೊಳಿ..!!

ಬಿಜೆಪಿ ಪಕ್ಷದಲ್ಲಿ    ಕಾರ್ಯನಿರ್ವಹಿಸಲು ನನಗೆ ಹೆಮ್ಮೆಯಾಗುತ್ತಿದೆ- ಸಚಿವ ರಮೇಶ ಜಾರಕಿಹೊಳಿ..!!     ಯುವ ಭಾರತ ಸುದ್ದಿ, ಗೋಕಾಕ್ : ಬಿಜೆಪಿ ಪಕ್ಷ ಶಿಸ್ತುಬದ್ದ ಹಾಗೂ ಕಾರ್ಯಕರ್ತರ ಪಕ್ಷವಾಗಿದ್ದು,ಈ  ಪಕ್ಷದಲ್ಲಿ ಕಾರ್ಯನಿರ್ವಹಿಸಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಆಯೋಸಿದ್ದ ಭಾರತಿಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ …

Read More »

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!   ಯುವ ಭಾರತ ಸುದ್ದಿ, ಗೋಕಾಕ್:  ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ ಶ್ರೀ …

Read More »

ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ  ಸುದ್ದಿ, ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ …

Read More »

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!!

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!! ಯುವ ಭಾರತ ಸುದ್ದಿ, ಗೋಕಾಕ : ಇಲ್ಲಿಯ ನಗರಸಭೆ ಮೊದಲ ಬಾರಿಗೆ ಬಿಜೆಪಿ ಮಡಿಲಿಗೆ ಸೇರುವುದು ಖಚಿತವಾಗಿದೆ.17-10-2020ರ ಶನಿವಾರದಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.     ಒಟ್ಟೂ 31 ಸದಸ್ಯರ ಪೈಕಿ ಇಬ್ಬರು ಮೃತರಾಗಿದ್ದು, 29 ಸದಸ್ಯರಿದ್ದಾರೆ. ಎಲ್ಲರೂ ರಮೇಶ ಜಾರಕಿಹೊಳಿ ಪರವಾಗಿ ಜೈ ಎಂದಿದ್ದು, ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯುವುದು ಖಚಿತವಾಗಿದೆ. …

Read More »

ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ,!-ನ್ಯಾಯಾಧೀಶ ವಿಜಕುಮಾರ ಎಮ್ ಎ

ಗೋಕಾಕ: ಮಹಾಮಾರಿ ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ ೧೨ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಕುಮಾರ ಎಮ್ ಎ ಹೇಳಿದರು. ಅವರು, ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‌ಎಲ್‌ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-೧೯ ಕುರಿತು …

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!     ಯುವ ಭಾರತ ಸುದ್ದಿ, ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು …

Read More »