ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡ ಉದ್ಘಾಟಿಸಿದ ಸಚಿವ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ …
Read More »ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ|| ಒತ್ತುವರಿ ತಡೆಗೆ ಶಾಶ್ವತ ಯೋಜನೆ–ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ..!!
ಮಲಪ್ರಭಾ, ಘಟಪ್ರಭಾ ಒತ್ತುವರಿ ಸಮಗ್ರ ಸಮೀಕ್ಷೆ|| ಒತ್ತುವರಿ ತಡೆಗೆ ಶಾಶ್ವತ ಯೋಜನೆ–ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಬೆಳಗಾವಿ: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. …
Read More »ಉಪ್ಪಾರಟ್ಟಿ ಗ್ರಾಮದಲ್ಲಿ ಪ್ರಧಾನಿ ಜನ್ಮದಿನ ಭರ್ಜರಿ ಆಚರಣೆ.!
ಉಪ್ಪಾರಟ್ಟಿ ಗ್ರಾಮದಲ್ಲಿ ಪ್ರಧಾನಿ ಜನ್ಮದಿನ ಭರ್ಜರಿ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮಜನ್ಮ ಭೂಮಿ ವಿವಾದ ಸುಸೂತ್ರವಾಗಿ ಬಗೆಹರಿಯಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಪ್ಪಾರಟ್ಟಿ ಗ್ರಾಮದ ಶ್ರೀ ಸಿದ್ಧಾರೂಡನ ಮಠದ ಶ್ರೀ ನಾಗೇಶ್ವರ ಸ್ವಾಮೀಜಿ ಹೇಳಿದರು. ಅವರು ಗುರುವಾರದಂದು ಸಂಜೆ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ಸಚಿವ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಹಾಗೂ ಸಚಿವರ ಆಪ್ತ ಸಹಾಯಕ ಭೀಮಗೌಡ …
Read More »ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.!
ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.! ಯುವ ಭಾರತ ಸುದ್ದಿ, ಗೋಕಾಕ್: ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವ ಜೊತೆಗೆ ವಿವಿಧ ರೀತಿಯ ಸೇವಾ ಕಾರ್ಯಗಳನ್ನು ಕೈಗೊಂಡು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ …
Read More »ಮಹಾರಾಷ್ಟ್ರ ರಾಜಕಾರಣ – ಮಾಜಿ ಸಿಎಂ & ರಮೇಶ್ ಜಾರಕಿಹೊಳಿ ಮಹತ್ವದ ಭೇಟಿ..!!
ಮಹಾರಾಷ್ಟ್ರ ರಾಜಕಾರಣ – ಮಾಜಿ ಸಿಎಂ & ರಮೇಶ್ ಜಾರಕಿಹೊಳಿ ಮಹತ್ವದ ಭೇಟಿ..!! ಯುವ ಭಾರತ ಸುದ್ದಿ, ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ …
Read More »ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ..!!
ಮೇಕೆದಾಟು– ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. …
Read More »ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.!
ಸಸಿ ನೆಡುವದರ ಮೂಲಕ ಮೋದಿ ಜನ್ಮ ದಿನ ಆಚರಣೆ.! ಯುವ ಭಾರತ ಸುದ್ದಿ, ಗೋಕಾಕ್:ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್, ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ಶ್ರೀ ನಗರ ಬಡಾವಣೆಯ ಉದ್ಯಾನವನದ ಆವರಣದಲ್ಲಿ ಬೆಳಂಬೆಳಿಗ್ಗೆ 8 ಗಂಟೆಗೆ ಹತ್ತು ಸಸಿಗಳನ್ನು ನೆಟ್ಟು ನೀರೂನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ …
Read More »ಗೋಕಾಕ್ ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.!
ಗೋಕಾಕ್ ಬಿಜೆಪಿ ಸೇವಾ ಸಪ್ತಾಹಕ್ಕೆ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು. ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ …
Read More »ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!!
ಕೇಂದ್ರದ ಅನುಮತಿ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣ – ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ರಾಮನಗರ: ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 9000 ಕೋಟಿ ರೂ.ಗಳ ವೆಚ್ಚದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ಪಡೆದುಕೊಂಡ ಬಳಿಕ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ …
Read More »ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.!
ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಚಿಕ್ಕನಂದಿ-ಹೀರೆನಂದಿ ರಸ್ತೆ ಕಾಮಗಾರಿ ಚಾಲನೆ.! ಗೋಕಾಕ: ಸಚಿವ ರಮೇಶ ಜಾರಕಿಹೊಳಿ ಅವರು ಸತತ ಪ್ರಯತ್ನದಿಂದ ಗೋಕಾಕ ಮತಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಜನತೆ ಸಹಕರಿಸುವಂತೆ ಸಚಿವರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹೇಳಿದರು. ಅವರು, ಚಿಕ್ಕನಂದಿ-ಹೀರೆನಂದಿ ವರೆಗೆ 3.5 ಕೀ.ಮಿ 2.5 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದ ಗ್ರಾಮೀಣ …
Read More »
YuvaBharataha Latest Kannada News