Breaking News

Uncategorized

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!

ಗ್ರಾಪಂಗೆ ಬಂದಿದ್ದ ಭ್ರಷ್ಟ ಪಿಡಿಒ ಒಂದೇ ತಾಸಿನಲ್ಲಿ ಮಾಯ!   ಯುವ ಭಾರತ ಸುದ್ದಿ, ಬೆಳಗಾವಿ:  ತಾಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಗುರುವಾರದಂದು ಸುಳೇಭಾವಿಯ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ಒಂದು ತಾಸಿನಲ್ಲಿಯೇ ಅಲ್ಲಿಂದ ಕಾಲ್ಕಿತ್ತಿದ್ದು, ಇದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿರುವುದಾಗಿ ಹಾಜರಿ ಪುಸ್ತಿಕೆಯಲ್ಲಿ ನಮೂದಿಸಿ ಭ್ರಷ್ಟ …

Read More »

ಕಾಫಿ ಬೆಳೆಗಾರರೊಂದಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಚರ್ಚೆ ..!!

ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಇಂದು ಚರ್ಚೆ ನಡೆಸಿದರು.   ಯುವ ಭಾರತ ಸುದ್ದಿ, ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ‌ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ‌ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ …

Read More »

ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!!

ತಾಪಂನಲ್ಲಿಯೇ ಅಧಿಕಾರ ಸ್ವೀಕರಿಸಿರುವ ಪಿಡಿಒ ಗ್ರಾಪಂಗೆ ಸುಳಿಯಲೇ ಇಲ್ಲ..!! ಯುವ ಭಾರತ ಸುದ್ದಿ, ಬೆಳಗಾವಿ: ಸಸ್ಪೆಂಡ್ ಆಗಿ ಮನೆಯಲ್ಲಿಯೇ ಕುಳಿತುಕೊಂಡಿದ್ದ ಭ್ರಷ್ಟ ಪಿಡಿಒ ಶ್ರೀದೇವಿ ಹಿರೇಮಠ ಎಲ್ಲಿಲ್ಲದ ಕಸರತ್ತು ನಡೆಸಿ ಅಧಿಕಾರದ ಗದ್ದುಗೆ ಏರಿದ್ದು, ತಾಲೂಕು ಪಂಚಾಯತ್‌ನಲ್ಲಿಯೇ ಸುಳೇಭಾವಿಯ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಗ್ರಾಪಂಗೆ ಬುಧವಾರದವರೆಗೂ ಸುಳಿಯಲೇ ಇಲ್ಲ. ಸುಳೇಭಾವಿ ಊರಿಗೆ ನಿಯೋಜನೆಗೊಂಡಿರುವ ಆದೇಶ ಪ್ರತಿ ಪಡೆದು ಖುಷಿ ಖುಷಿಯಾಗಿದ್ದ ಹಿರೇಮಠಗೆ ಈಗ ಎಲ್ಲಿಲ್ಲದ ತಲೆನೋವಾಗಿದೆ. ಸುಳೇಭಾವಿ …

Read More »

ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣ ಪಾವತಿಸಿ

  ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..! ಇದೇ ಸೆಪ್ಟೆಂಬರ್ 25 ರ ಒಳಗೆ ಶುಲ್ಕ ಮತ್ತು ಭದ್ರತಾ ಠೇವಣ ಪಾವತಿಸಿ.! ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ 9482697576     ಯುವ ಭಾರತ ಸುದ್ದಿ,  ಗೋಕಾಕ್ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪಸೆಟ್‍ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣ …

Read More »

ಸುಳೇಭಾವಿ ಗ್ರಾಪಂಗೆ ಒಕ್ಕರಿಸಲು ಭ್ರಷ್ಟ ಪಿಡಿಒ ಹಿರೇಮಠ ತಯಾರಿ..?

ಸುಳೇಭಾವಿ ಗ್ರಾಪಂಗೆ ಒಕ್ಕರಿಸಲು ಭ್ರಷ್ಟ ಪಿಡಿಒ ಹಿರೇಮಠ ತಯಾರಿ..? ಪಿಡಿಒ  ಹಿರೇಮಠ ಯುವ ಭಾರತ ಸುದ್ದಿ, ಬೆಳಗಾವಿ: ಈ ಹಿಂದೆ ಕೆಲವು ತಮ್ಮ ಸೇಔಅವಧಿಯ ಗ್ರಾಮ ಪಂಚಾಯತ್‌ಗಳಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆಸಿರುವ ಪಿಡಿಒ ಶ್ರೀದೇವಿ ಹಿರೇಮಠ ಸುಳೇಭಾವಿಯಲ್ಲಿಯೂ ಅನೇಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣದಲ್ಲಿ ಒಬ್ಬರ ಹೆಸರಲ್ಲಿ ಶೌಚಾಲಯ, ಇನ್ನೊಬ್ಬರ ಹೆಸರಲ್ಲಿ ಹಣ ಜಮಾ ಮಾಡಿಸಿ ಈ ಸರ್ಕಾರದ …

Read More »

ಅಮಾನತುಗೊಂಡಿರುವ ಪಿಡಿಒ ಹಿರೇಮಠ ಕರ್ತವ್ಯಕ್ಕೆ ಹಾಜರಾಗಲು ಲಾಭಿ..!!

ಅಮಾನತುಗೊಂಡಿರುವ ಪಿಡಿಒ ಹಿರೇಮಠ ಕರ್ತವ್ಯಕ್ಕೆ ಹಾಜರಾಗಲು ಲಾಭಿ..!! ಪಿಡಿಒ ಶ್ರೀದೇವಿ ಹಿರೇಮಠ   ಯುವ ಭಾರತ ಸುದ್ದಿ  ಬೆಳಗಾವಿ: ಅನಧಿಕೃತ ಲೇಔಟ್‌ಗೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತುಗೊಂಡಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಪಿಡಿಒ ಶ್ರೀದೇವಿ ಹಿರೇಮಠ ಈಗ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಎಲ್ಲಿಲ್ಲದ ಲಾಭಿ, ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೋದಗಾ ಗ್ರಾಮ ಪಂಚಾಯಿತಿಯಲ್ಲಿ ಹಿರೇಮಠ ಅವರು ಪಿಡಿಒ ಆಗಿದ್ದಾಗ ಅನದಿಕೃತ ಲೇಔಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ …

Read More »

ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!!

ಬೆಂಗಳೂರಿನ ಕನ್ನಡ ಒಕ್ಕೂಟದಿಂದ “ಪೀರನವಾಡಿ”ಯ ಕ್ರಾಂತಿವೀರನಿಗೆ ಗೌರವ.!!     ಯುವ ಭಾರತ ಸುದ್ದಿ,  ಬೆಳಗಾವಿ: ಚನ್ನಮ್ಮನ ನಾಡು, ರಾಯಣ್ಣನ ಬೀಡು, ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಆಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕನ್ನಡ ಒಕ್ಕೂಟದ ವತಿಯಿಂದ ಶನಿವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬೆಂಗಳೂರಿನಿಂದ ಆಗಮಿಸಿರುವ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರೀತಮ್ ಕೆ.ಎಸ್. ನೇತೃತ್ವದಲ್ಲಿ ಕಾರ್ಯಕರ್ತರು ರಾಯಣ್ಣನ ಪ್ರತಿಮೆಗೆ …

Read More »

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.!  

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ, ಗೋಕಾಕ್:  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.         ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು …

Read More »

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಸಣ್ಣಕ್ಕಿ..!!  ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಯುವ ಭಾರತ ಸುದ್ದಿ,  ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ …

Read More »

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!   ಯುವ ಭಾರತ ಸುದ್ದಿ,  ಗೋಕಾಕ್: ಇಲ್ಲಿಯ ನಗರಸಭೆ ಎಸ್ ಎಫ್ ಸಿ 7.25% ಮತ್ತು 24.10% ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಎಮ್ ಬಿ ಬಿ ಎಸ್ ಹಾಗೂ ಬಿಇ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ಗಳನ್ನು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕಾರ್ಮಿಕ ಮುಖಂಡ …

Read More »