Breaking News

Uncategorized

|ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್..!!  

    ||ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್..!!   ಯುವ ಭಾರತ ಸುದ್ದಿ  ಬೆಳಗಾವಿ : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.   ಅಮಿತ್ ಪಾವಲೆ (35) ಎಂಬಾತನ ಬಲಗೈ ಭುಜಕ್ಕೆ ಗುಂಡು ತಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಅಂಬೇವಾಡಿ ಗ್ರಾಮದಲ್ಲಿ ನೆಲೆಸಿರುವ ಕಾತ್ಸು ತರಳೆ …

Read More »

2019ರ ಪ್ರವಾಹದ ಸ್ಥಿತಿ ಈಗಿಲ್ಲ|| ಡ್ಯಾಂಗಳು ಇನ್ನೂ ತುಂಬಿಯೇ ಇಲ್ಲ..!!

2019ರ ಪ್ರವಾಹದ ಸ್ಥಿತಿ ಈಗಿಲ್ಲ|| 3 ಡ್ಯಾಂಗಳು ಇನ್ನೂ ತುಂಬಿಯೇ ಇಲ್ಲ..!! ಮಳೆಯ ಪ್ರಮಾಣವೂ ತಗ್ಗುತ್ತಿದೆ||  ಜನತೆಯಲ್ಲಿ ಗಾಬರಿ ವಾತಾವರಣ ಸಲ್ಲದು|| ಮುನ್ನೆಚ್ಚರಿಕೆ ಮಾತ್ರ ಇರಲೇಬೇಕು..!!   ಅಶೋಕ ಚಂದರಗಿ,  ಬೆಳಗಾವಿ  ಯುವ ಭಾರತ ಸುದ್ದಿ ವಿಶೇಷ ಕೊರೋನಾದಿಂದಾಗಿ ಮೊದಲೇ ಕಂಗೆಟ್ಟು ಹೋಗಿರುವ ಜನತೆಯಲ್ಲಿ ನೆರೆಹಾವಳಿಯ ಬಗ್ಗೆ ಭಯ ಬಿತ್ತುವ ಸುದ್ದಿಗಳನ್ನು ಪ್ರಸಾರ ಮಾಡುವದರ ವಿರುದ್ಧ ನದಿ ತೀರಗಳ ಜನತೆಯಿಂದ ತೀವ್ರ ಅಕ್ರೋಶ,ಅಸಮಾಧಾನ ವ್ಯಕ್ತವಾಗುತ್ತಿದೆ. ಕಳೆದ ವರ್ಷದ ಟಿವ್ಹಿ ಸುದ್ದಿಗಳ …

Read More »

||ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ||ಗೋಕಾಕ್ ಫಾಲ್ಸ್..!!  

||ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ||ಗೋಕಾಕ್ ಫಾಲ್ಸ್..!!    ಯುವ ಭಾರತ ಸುದ್ದಿ  ಗೋಕಾಕ : ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ 180 ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಮಳೆಗಾಲದ ಜೂನ್ ತಿಂಗಳಿಂದ ಡಿಸೆಂಬರ್ ವರೆಗೆ ಬೋರ್ಗರೆಯುತ್ತಾ ಹರಿಯುವ ಈ ಜಲಪಾತ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ. ಈ ಜಲಪಾತ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ …

Read More »

ಪ್ರವಾಹ ನಿರ್ವಹಣೆ ||ಮಾಹಿತಿ ವಿನಿಮಯ ಕುರಿತು ||ಮಹಾರಾಷ್ಟ್ರದ ಸಚಿವರ ಜತೆ ಚರ್ಚೆ||  ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ..!!

ಪ್ರವಾಹ ನಿರ್ವಹಣೆ ||ಮಾಹಿತಿ ವಿನಿಮಯ ಕುರಿತು ||ಮಹಾರಾಷ್ಟ್ರದ ಸಚಿವರ ಜತೆ ಚರ್ಚೆ||  ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ..!! ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ.  ಯುವ ಭಾರತ ಸುದ್ದಿ ಇಚಲಕರಂಜಿ:  ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು; ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ …

Read More »

ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿ|| ಅವಲೋಕಿಸಿದ ಜಲಸಂಪನ್ಮೂಲ ಸಚಿವ -ರಮೇಶ್ ಜಾರಕಿಹೊಳಿ..!!

  ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿ|| ಅವಲೋಕಿಸಿದ ಜಲಸಂಪನ್ಮೂಲ ಸಚಿವ -ರಮೇಶ್ ಜಾರಕಿಹೊಳಿ..!!  ಯುವ ಭಾರತ ಸುದ್ದಿ ಚಿಕ್ಕೋಡಿ:  ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ …

Read More »

ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ||ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು,||ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.!!  

  ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ||ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು,||ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.!!   ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ: ಕಳೆದ ವರ್ಷದ ಪ್ರವಾಹದಿಂದ ತತ್ತರಿಸಿದ್ದ ಘಟಪ್ರಭಾ ನದಿ ತೀರದ ಹಳ್ಳಿಗಳ ಜನರು ಮತ್ತೆ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮನೆ ಕಳೆದುಕೊಂಡವರ ಬದುಕು ಮೂರಾಬಟ್ಟೆ ಆಗಿದ್ದು, ಸರಕಾರದ ಸಹಾಯಧನದಿಂದ ಮನೆಕಟ್ಟಿಕೊಂಡು ಕೆಲವರು ಹೊಸ ಬದುಕು ಆರಂಭಿಸಿದ್ದಾರೆ. ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು, …

Read More »

ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ||ಪರಿಶೀಲನಾ ಸಭೆ||ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ||– ಸಚಿವ ರಮೇಶ್ ಜಾರಕಿಹೊಳಿ.!!

ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ||ಪರಿಶೀಲನಾ ಸಭೆ||ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ||– ಸಚಿವರಮೇಶ್ ಜಾರಕಿಹೊಳಿ.!! ಬೆಳಗಾವಿ : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಗೆ …

Read More »

ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು.. ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ.!

ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು.. ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ.!       ಬಾಗಲಕೋಟೆ: ಮಹಾರಾಷ್ಟ್ರ, ಬೆಳಗಾವಿ ಹಾಗೂ ಧಾರವಾಡದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಣ್ಣಿ ಹಳ್ಳದ ನೀರು ಮಲಪ್ರಭಾ ನದಿಗೆ ಸೇರಿ ಒಳಹರಿವು ಹೆಚ್ಚಳವಾಗಿದ್ದು, ಬಾಗಲಕೋಟೆಯ ಬಾದಾಮಿ-ಹೊಳೆಆಲೂರ ಸಂಪರ್ಕ ಸೇತುವೆಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವಿನಿಂದ ಬಾದಾಮಿ ಮತ್ತು ಹೊಳೆ ಆಲೂರಿನ ಜನ ರೈಲ್ವೆ ಸೇತುವೆ ಮೂಲಕ ಸಂಚಾರ …

Read More »

ಶ್ರೀರಾಮನ ಆದರ್ಶ ಸರ್ವಕಾಲಕ್ಕೂ ಆದರ್ಶ- ರಾಜ್ಯಸಭಾ ಸದಸ್ಯಈರಣ್ಣಾ ಕಡಾಡಿ

ಗೋಕಾಕ: ಮರ್ಯಾದಾ ಪುರುಷೋತ್ತಮ ಶ್ರೀರಾಮ ಚಂದ್ರರ ಆದರ್ಶಗಳು ಸರ್ವಕಾಲಕ್ಕೂ ಸರ್ವರಿಗೂ ಆದರ್ಶವಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಬುಧವಾರದಂದು ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪ್ರಭು ಶ್ರೀರಾಮ ಸೇವಾ ಸಮಿತಿಯವರು ಆಯೋಜಿಸಿದ್ದ ಐಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಸಮಾರಂಭದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮವನ್ನು ಶ್ರೀರಾಮ ಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಶ್ರೀರಾಮ ಚಂದ್ರರು ದೇಶದ ನೂರಾರು ಕೋಟಿ ಜನರ ಆರಾಧ್ಯ …

Read More »

ಬಿಜೆಪಿಯಿಂದ ಶ್ರೀರಾಮನಿಗೆ ವಿಶೇಷ ಪೂಜೆ… ಹಾಲು ವಿತರಣೆ.!

ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷö್ಮಣ …

Read More »