ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಕೆ.ಎಸ. ಈಶ್ವರಪ್ಪ..!! ಯುವ ಭಾರತ ಸುದ್ದಿ, ಖಾನಾಪುರ: ತಾಲೂಕಿನ ನಂದಗಡ ಕ್ಕೆ ಭೇಟಿ ನೀಡಿದ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳಕ್ಕೆ ಭೇಟಿ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮತ್ತು ನಂದಗಡ ಗ್ರಾಮದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ. ಬಳಿಕ …
Read More »ಶಿವಾಜಿ ಮತ್ತು ರಾಯಣ್ಣನನ್ನು ಅಪ್ಪಿಕೊಂಡ ಬಿಜೆಪಿ ಸರ್ಕಾರ..!!
ಶಿವಾಜಿ ಮತ್ತು ರಾಯಣ್ಣನನ್ನು ಅಪ್ಪಿಕೊಂಡ ಬಿಜೆಪಿ ಸರ್ಕಾರ..!! ಅಭಿಮಾನಿಗಳ ಜಯಘೋಶಗಳ ನಡುವೆ ಮೂವರು ಜನ ಸಚಿವರು ಇಬ್ಬರು ಮಹಾಪುರುಷರಿಗೆ ಗೌರವ ಸಮರ್ಪಿಸಿದರು. ಯುವ ಭಾರತ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಪೀರಣವಾಡಿ ಗ್ರಾಮದ ಮೂರ್ತಿ ವಿವಾದ ಇತ್ಯರ್ಥಗೊಳ್ಳುತ್ತಿದ್ದಂತೆಯೇ ಮಂತ್ರಿಗಳ ದಂಡು ಪೀರನವಾಡಿಗೆ ದೌಡಾಯಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ,ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಅಬಕಾರಿ ಸಚಿವ ಎನ್ ನಾಗೇಶ ಅವರು ಇಂದು ಪೀರನವಾಡಿ ಗ್ರಾಮಕ್ಕೆ …
Read More »ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ತೆರೆ ..!!
ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ಸೌಹಾರ್ದತೆಯ ತೆರೆ ಬಿದ್ದಿದೆ… ಎಡಿಜಿಪಿ ಅಮರಕುಮಾರ್ ಪಾಂಡೆ ನಡೆಸಿದ, ಸಂಧಾನಸಭೆ ಸಕ್ಸಸ್..!! ಯುವ ಭಾರತ ಸುದ್ದಿ, ಬೆಳಗಾವಿ: ಜಿಲ್ಲೆಯ ಪೀರನವಾಡಿ ಗ್ರಾಮದ ಸರ್ಕಲ್ ಬಳಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಈಗ ಅಂತ್ಯಗೊಂಡಿದ್ದು ಎ.ಡಿ.ಜಿ.ಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ಇಂದು ಬಗೆಹರೆದಿದೆ. ಅಮರಕುಮಾರ್ ಪಾಂಡೆ ಇಂದು ಕನ್ನಡಪರ ಸಂಘನೆಗಳು ಮತ್ತು ಮರಾಠಿ ಸಂಘಟನೆಯ ಮುಖಂಡರ ಮದ್ಯೆ …
Read More »ಮೂವರು ಮಕ್ಕಳಿಗೆ ವಿಷ ೂಣಿಸಿ ತಂದೆ ಆತ್ಮಹತ್ಯೆ.!
ಮೂವರು ಮಕ್ಕಳಿಗೆ ವಿಷ ೂಣಿಸಿ ತಂದೆ ಆತ್ಮಹತ್ಯೆ.! ಯುವ ಭಾರತ ಸುದ್ದಿ, ಗೋಕಾಕ್: ಸಮೀಪದ ಕಡಬಗಟ್ಟಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ತಂದೆ ತಾನು ವಿಷ ಸೇವಿಸಿ ಮಕ್ಕಳಿಗೂ ವಿಷ ಊಣಿಸಿ ತಂದೆ ಹಾಗೂ ಮಕ್ಕಳು ಸಾವನ್ನಪ್ಪಿದ ಘಟನೆ ಶುಕ್ರವಾರದಂದು ಜರುಗಿದೆ. ಮೃತರು ಹುಕ್ಕೇರಿ ತಾಲೂಕಿನ ರಾಜಕಟ್ಟಿ ಗ್ರಾಮದವರಾದ ಮಾರುತಿ ಯಲ್ಲಪ್ಪ ಪೂಜಾರಿ 37 ಹಾಗೂ ಮಕ್ಕಳಾದ ಯಲ್ಲಪ್ಪ 6, ಪೂಜಾ 4, ಸಮರ್ಥ 7 ಎಂದು ಗುರುತಿಸಲಾಗಿದೆ. …
Read More »ಪೀರನವಾಡಿಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಮದ್ಯರಾತ್ರಿ ಪ್ರತಿಷ್ಠಾಪನೆ.!!
ಪೀರನವಾಡಿಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಮದ್ಯರಾತ್ರಿ ಪ್ರತಿಷ್ಠಾಪನೆ.!! ಯುವ ಭಾರತ ಸುದ್ದಿ ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು …
Read More »ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ| ಸಚಿವ ರಮೇಶ ಜಾರಕಿಹೊಳಿ.!!
ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ| ಸಚಿವ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ: ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತನಿಂದ ಸನ್ 2019-20 ರ ಎಸ್ ಎಫ್ ಸಿ ಸ್ಥಳೀಯ ನಿಧಿ ಅಡಿಯಲ್ಲಿ ಐವರು ವೀಶಿಷ್ಟ ಚೇತನರಿಗೆ ತ್ರೀಚಕ್ರ ವಾಹನಗಳನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು. ಗುರುವಾರದಂದು ಸಚಿವರ ಗೃಹ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ 4.5 ಲಕ್ಷ ರೂಗಲಕ ವೆಚ್ಚದಲ್ಲಿ ಐದು ತ್ರೀಚಕ್ರ ವಾಹನ ವಿತರಿಸಿದರು. ಈ …
Read More »ರೈತರ ಪ್ರತಿಭಟನೆಯಿಂದ ವಾಪಸ್| ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೇಸ್ ..!!
ರೈತರ ಪ್ರತಿಭಟನೆಯಿಂದ ವಾಪಸ್| ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೇಸ್ ..!! ಪ್ರತಿಭಟನೆ ಹಿಂಪಡೆಯಲು ಮನವಿ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆಗೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಕುರಿತು ಮಾತನಾಡಿದ ಸಚಿವ ಜಾರಕಿಹೊಳಿ,ನಾಳೆ ಕರೆ ನೀಡಿರುವ ಪ್ರತಿಭಟನೆ ಹಿಂಪಡೆಯುವಂತೆ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಯುವ ಭಾರತ ಸುದ್ದಿ ರಾಮದುರ್ಗ : ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ನೆರೆ ಸಂತ್ರಸ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.ಇಂದು ಸಚಿವ ರಮೇಶ್ ಜಾರಕಿಹೊಳಿ ಮನವೊಲಿಕೆ ಹಿನ್ನಲೆಯಲ್ಲಿ …
Read More »ಸಂಗೋಳ್ಳಿ ರಾಯಣ್ಣ ಮೂರ್ತಿ ವಿವಾದ ನಾಳೆ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಮಹತ್ವದ ಸಭೆ.!
ಯುವ ಭಾರತ ಸುದ್ದಿ ಗೋಕಾಕ್: ಬೆಳಗಾವಿಯ ಪಿರಣವಾಡಿ ಗ್ರಾಮದಲ್ಲಿ ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಗುರುವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ನಿರ್ಣಯವಾಗಿ ಆದಷ್ಟು ಬೇಗ ಮೂರ್ತಿ ಪ್ರತಿಷ್ಠಾಪನೆಯಾಗುವ ಆಶಾಭಾವನೆ ಇದೆ ಎಂದು ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು, ಬುಧವಾರದಂದು ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಂಗೊಳ್ಳಿ …
Read More »ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!
ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!! ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!! ಯುವ ಭಾರತ ಸುದ್ದಿ ಗೋಕಾಕ್: ಡಿ ಕೆ ಶಿವಕುಮಾರ್ ನನ್ನ ಹಳೆಯ ಸ್ನೇಹಿತ ಅವರು ಬೇಗ ಗುಣಮುಖರಾಗಲಿ ಎಂದು ರಮೇಶ ಜಾರಕಿಹೊಳಿ ಹೇಳಿದರು. ಅವರು, ಡಿ ಕೆ ಶಿವಕುಮಾರ ಅವರಿಗೆ ಕರೋನಾ ಸೋಂಕು ದೃಢಪಟ್ಟ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಡಿ ಕೆ ಶಿವಕುಮಾರ ನನ್ನ ಆತ್ಮೀಯ ಸ್ನೇಹಿತ ಅವರು ಕರೋನಾ ಸೋಂಕಿನ ವಿರುದ್ಧ ಗೆದ್ದು …
Read More »ಪ್ರವಾಹ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ವಿತರಿಸಲು ಸೂಚಿಸಿದ- ಸಚಿವ ರಮೇಶ ಜಾರಕಿಹೊಳಿ.!!
ಪ್ರವಾಹ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ವಿತರಿಸಲು ಸೂಚಿಸಿದ- ಸಚಿವ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ ಗೋಕಾಕ: ಕಳೆದ ವರ್ಷದಷ್ಟು ಪ್ರವಾಹ ಈ ಬಾರಿ ಸಂಭವಿಸಿಲ್ಲ. ಕಳೆದ ಬಾರಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಸಿಎಮ್ ಜೊತೆಗೆ ಚರ್ಚೆ ಮಾಡಿದ್ದು, ತ್ವರಿತಗತಿಯಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಾಪಂ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ …
Read More »
YuvaBharataha Latest Kannada News