Breaking News

Uncategorized

ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು-ಸಚಿವ ರಮೇಶ್ ಜಾರಕಿಹೊಳಿ‌.!  

ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು-ಸಚಿವ ರಮೇಶ್ ಜಾರಕಿಹೊಳಿ‌.! ಯುವ ಭಾರತ ಸುದ್ದಿ ಬೆಳಗಾವಿ: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು. ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಸರ್ವೆ ಕಾರ್ಯ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಬೆಳಗಾವಿ ಮತ್ತು …

Read More »

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ!

ಗೋಕಾಕ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಜೆ ಸಿ ಐ ಸಂಸ್ಥೆಯಿAದ ಪ್ರತಿಭೆಗಲಿಗೆ ಸತ್ಕರಿಸಲಾಗುವುದೆಂದು ಜೆ ಸಿ ಐ ಸಂಸ್ಥೆಯ ಅದ್ಯಕ್ಷರು ರಜನಿಕಾಂತ ಮಾಳೋದೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿ ಧೃಢೀಕೃತ ಅಂಕಪಟ್ಟಿ ಪ್ರತಿಯೊಂದಿಗೆ ಇದೇ ೩೧ರೊಳಗಾಗಿ ವಿಷ್ಣು …

Read More »

ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.!

ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.! ಯುವ  ಭಾರತ   ಸುದ್ದಿ ಗೋಕಾಕ್: ಕಳೆದ ವರ್ಷದ ನೆರೆ ಪ್ರವಾಹದ ಹಾನಿಯನ್ನು ನೆರೆ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ವಿತರಿಸಲುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಸಲ್ಲಿಸಿದರು. ಪ್ರಸಕ್ತ ವರ್ಷ ನೆರೆ ಹಾವಳಿಗೆ ಒಳಗಾದ ಬೆಳೆ ಮತ್ತು ಮನೆಗಳ ಸರ್ವೆ ಶೀಘ್ರವಾಗಿ ಸರಿಯಾದ ರೀತಿಯಲ್ಲಿ …

Read More »

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!  

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!! ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!   ಯುವ ಭಾರತ ಸುದ್ದಿ ವಿಜಯಪುರ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ …

Read More »

ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!  

  ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!! ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!     ಯುವ ಭಾರತ ಸುದ್ದಿ ಬೆಳಗಾವಿ:   ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ …

Read More »

ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!!

  ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!! ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ  ಬೆಳಗಾವಿ:    ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ.  ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!     ಯುವ ಭಾರತ ಸುದ್ದಿ  ಗೋಕಾಕ: ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ …

Read More »

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ -ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.!

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ   ಗೋಕಾಕ್ :ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘದ ವತಿಯಿಂದ ಫಿರಣವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ರವಿವಾರದಂದು ಸಚಿವರ ಗೃಹಕಚೇರಿಯಲ್ಲಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ರಾಜಾದ್ಯಕ್ಷರಾದ ರಾಜೇಂದ್ರ …

Read More »

ದಿ.ಎಲ್ ಬಿ ಹುಳ್ಳೇರ ಮತ್ತು ಹೆಗ್ಗನ್ನವರ ಮನೆಗೆ- ಸಚಿವ ರಮೇಶ ಜಾರಕಿಹೊಳಿ ಭೇಟಿ.!  

ದಿ.ಎಲ್ ಬಿ ಹುಳ್ಳೇರ ಮತ್ತು    ಹೆಗ್ಗನ್ನವರ ಮನೆಗೆ- ಸಚಿವ ರಮೇಶ ಜಾರಕಿಹೊಳಿ ಭೇಟಿ.! ದಿ.ಎಲ್ ಬಿ ಹುಳ್ಳೇರ ಮನೆಗೆ ಸಚಿವ ರಮೇಶ ಜಾರಕಿಹೊಳಿ ಭೇಟಿ.!   ಯುವ ಭಾರತ ಸುದ್ದಿ ಗೋಕಾಕ್: ಬೆಳಗಾವಿ  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಇತ್ತೀಚಿಗೆ ನಿಧನರಾದ ಲಿಂಗಾಯತ ಸಮಾಜದ ಮುಖಂಡರುಗಳಾದ ದಿ, ಎಲ್ ಬಿ ಹುಳ್ಳೇರ, ಮತ್ತು ದಿ, ಶ್ರೀಮತಿ ಛಾಯಾ ಹೆಗ್ಗನ್ನವರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ …

Read More »

“ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ ಇಲ್ಲಿದೆ…!!

“ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ ಇಲ್ಲಿದೆ…!! ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ.   ಯುವ ಭಾರತ ಸುದ್ದಿ ಬೆಂಗಳೂರು : ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕವನ್ನು   ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ  ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, …

Read More »