Breaking News

Uncategorized

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ

ಸುರೇಶ ಅಂಗಡಿ ನೆನೆದು ಭಾವುಕರಾದ ರಮೇಶ ಜಾರಕಿಹೊಳಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಕಳೆದ ೯ವರ್ಷಗಳಿಂದ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು, ಕಳೆದ ೫೦ ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿದ್ದ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣ ಹೈಟೇಕ್ ಸ್ಟೇಷನ್ನಾಗಿ ಹೊರಹೊಮ್ಮಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ತಾಲೂಕಿನ ಗೋಕಾಕ ರೋಡ(ಕೊಣ್ಣೂರ) ರೈಲು ನಿಲ್ದಾಣದಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ೧೮ ಕೋಟಿ ರೂ ವೆಚ್ಚದಲ್ಲಿ ಗೋಕಾಕ ರೋಡ …

Read More »

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!   ಗೋಕಾಕ: ನಗರದ ಕಟ್ಟಿಕಾರ ಲೇಔಟನ ಹತ್ತಿರ 1.50ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಅಬ್ದುಲರಶೀದ ಮೀರಜನ್ನವರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ನಗರಸಭೆ ಸದಸ್ಯರುಗಳಾದ ಬಸವರಾಜ …

Read More »

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನÀವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!

ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ- ಜಿ ಬಿ ಬಳಗಾರ!!     ಗೋಕಾಕ: ಶಿಕ್ಷಣ ಒಂದು ತಪಸ್ಸು, ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ0ವನ್ನು ಉಜ್ವಲಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಸನ್ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2ಕೋಟಿ …

Read More »

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.!

ಕನ್ನಡಪ್ರಭ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಡಾ.ಮಂಗಲಾ, ಡಾ.ಮೋಹನ್ ಕಮತ ಆಯ್ಕೆ.! ಗೋಕಾಕ: ಕನ್ನಡಪ್ರಭ ಪತ್ರಿಕೆ ಮತ್ತು ಎಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ಕೊಡಮಾಡುವ “ಹೆಲ್ತ್‌ಕೇರ್ ಎಕ್ಸಲೆನ್ಸ್” ಪ್ರಶಸ್ತಿಗೆ ಸ್ಥಳೀಯ ವೈದ್ಯ ದಂಪತಿಗಳಾದ ಡಾ.ಮಂಗಲಾ ಮೋಹನ ಕಮತ ಹಾಗೂ ಪತಿ ಡಾ.ಮೋಹನ ಕಮತ ಆಯ್ಕೆಯಾಗಿದ್ದಾರೆ.       ಜುಲೈ 29 ರ ಸಂಜೆ ಬೆಂಗಳೂರಿನ “ದಿ ಲಲಿತ್ ಅಶೋಕ ಹೊಟೇಲ”ನಲ್ಲಿ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಲಿದೆ.

Read More »

ಶಿವ ಭಕ್ತಿಗೆ ಬಿಲ್ವಪತ್ರೆ ಸಸಿ ಸಮರ್ಪಿಸಿ ಶಿವಭಕ್ತನಾದ ವೀರೇಶ

ಬಿಲ್ವಪತ್ರೆ ಗಿಡ ಉಳಿಸಿ, ಬೆಳೆಸುವ ಅಭಿಯಾನಕ್ಕೆ ದಶಕದ ಸಂಭ್ರಮ | ಲಕ್ಷ ಬಿಲ್ವಪತ್ರೆ ಸಸಿ ವಿತರಿಸಿದ ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಯುವ ಭಾರತ ಬೆಳಗಾವಿ ಮನೆ, ಮಠ- ಮಾನ್ಯಗಳಲ್ಲಿ ನಿತ್ಯ ಪೂಜೆಗೆ ಬಿಲ್ವಪತ್ರೆಗೆ ಅಗ್ರಸ್ಥಾನ. ಆದರೆ, ಈ ಬಿಲ್ವಪತ್ರೆ ಇತ್ತೀಚಿನ ದಿನಗಳಲ್ಲಿ ನಾಮಾವಶೇಷವಾಗುತ್ತಿದೆ. ಬಿಲ್ವಪತ್ರೆ ಮರಗಳು ಅಪರೂಪ ಎನ್ನುವಂತಾಗಿದೆ. ಪೂಜೆಗೆ ಬಿಲ್ವಪತ್ರೆಯೇ ಸಿಗುತ್ತಿಲ್ಲ. ಇದರಿಂದಾಗಿ ಪೂಜೆ ಕೇವಲ ಊದಬತ್ತಿಗೆ ಸೀಮಿತವಾಗಿದೆ. ಆದರೆ, ಗಡಿನಾಡು …

Read More »

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಗೋಕಾಕ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.!

ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.! ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷö್ಮಣ ತೋಳಿನವರ ಹಾಗೂ 23-05-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. …

Read More »

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗ್ರಂಥಾಲಯ ಆ್ಯಪ್ ಬಿಡುಗಡೆ!

ವಿದ್ಯಾರ್ಥಿಗಳಿಗೆ, ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲ: ಡಾ.ಅಶೋಕ ಶೆಟ್ಟರ್ ಯುವ ಭಾರತ ಸುದ್ದಿ ಬೆಳಗಾವಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯವು ಗ್ರಂಥಾಲಯ ವಿಭಾಗದ ಹೊಸ ಮೊಬೈಲ್ ಅಪ್ಲಿಕೇಶನ್ ಆ್ಯಪ್ ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ಮತ್ತು ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲವಾಗಿದೆ ಎಂದು ಕೆಎಲ್‌ಇ. ಸಂಸ್ಥೆಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಅಶೋಕ ಶೆಟ್ಟರ್ ಹೇಳಿದರು. ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಂ.ಎಸ್.ಶೇಷಗಿರಿ ಕಾಲೇಜು ಆಫ್ ಇಂಜನಿಯರಿಂಗ್ ಮತ್ತು …

Read More »

ಸಿಬ್ಬಂಧಿಗಳನ್ನು ಸ್ವಂತ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ!!

ಸಿಬ್ಬಂಧಿಗಳನ್ನು ಸ್ವಂತ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಗುಜನಾಳ ವಲಯ ಅರಣ್ಯ ಇಲಾಖೆ ಸಿಬ್ಬಂಧಿಗಳನ್ನು ಬಲವಂತವಾಗಿ ಗುಜನಾಳ ಅರಣ್ಯ ವಲಯ ಅಧಿಕಾರಿ ತಮ್ಮ ಖಾಸಗಿ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ ಗುಜನಾಳ ಅರಣ್ಯ ವಲಯ ಅಧಿಕಾರಿ ಅಮೃತ ಗುಂಡೋಸಿ ಕಳೆದ ಎರಡು ವರ್ಷಗಳಿಂದ ಗುಜನಾಳ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು …

Read More »

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ ವಡೇರಹಟ್ಟಿ ಗ್ರಾಮಕ್ಕೆ ವಾರ್ಗವಣೆ.!

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ ವಡೇರಹಟ್ಟಿ ಗ್ರಾಮಕ್ಕೆ ವಾರ್ಗವಣೆ.! ಯುವ ಭಾರತ ವಿಶೇಷ ವರದಿ ಗೋಕಾಕ: ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಗ್ರಾಮಲೇಕ್ಕಾಧಿಕಾರಿಯಾಗಿರುವ ಲಂಚಬಾಕ ತಲಾಟಿ ಎಸ್ ಬಿ ಪಾಶ್ಚಾಪೂರ ಬಗ್ಗೆ ಕಳೆದ ಜುಲೈ12ರಂದು “ಯುವ ಭಾರತ” ವಿಶೇಷ ವರದಿ ಪ್ರಕಟಿಸಿತ್ತು ಅದನ್ನು ಗಮನಿಸಿದ ಅಧಿಕಾರಿಗಳು ವಡೇರಹಟ್ಟಿ ಗ್ರಾಮಕ್ಕೆ ವರ್ಗಾವಣೆ ಮಾಡಿದ್ದಾರೆ. ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ರಾಜಾಪೂರ ಗ್ರಾಮಸ್ಥರಿಂದ ಲಂಚ ಪಡೆಯುತ್ತ ಬಂದಿರುವ ಗ್ರಾಮ …

Read More »

ಗೋಕಾಕ ಪಾಲ್ಸ್..ಸೇಲ್ಪಿಗಳಿಗೆ ಬ್ರೇಕ್- ಡಿವೈಎಸ್‌ಪಿ, ಡಿ. ಎಸ್. ಮುಲ್ಲಾ!

ಗೋಕಾಕ ಪಾಲ್ಸ್..ಸೇಲ್ಪಿಗಳಿಗೆ ಬ್ರೇಕ್- ಡಿವೈಎಸ್‌ಪಿ, ಡಿ. ಎಸ್. ಮುಲ್ಲಾ! ಗೋಕಾಕ: ಡಿವೈಎಸ್‌ಪಿ ಡಿ ಎಸ್ ಮುಲ್ಲಾ ನೇತ್ರತ್ವದಲ್ಲಿ ಬ್ಯಾರಿಕೇಡ ಅಳವಡಿಸುತ್ತಿರುವದು. ಯುವ ಭಾರತ ಸುದ್ದಿ ಗೋಕಾಕ: ಕಳೆದ ಹಲವು ದಿನಗಳಿಂದ ಗೋಕಾಕ ಜಲಪಾತದಲ್ಲಿ ಪ್ರವಾಸಿಗರು ಜಲಪಾತದ ತುತ್ತ ತುದಿಗೆ ತೆರಳಿ ಸೇಲ್ಪಿ ತೆಗೆದುಕೊಳ್ಳುತ್ತಿರುವ ಹಿನ್ನಲೆ ಸ್ಥಳೀಯ ಪೋಲಿಸ್ ಇಲಾಖೆ ಸೂಕ್ತಕ್ರಮವಹಿಸಿ ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಬ್ಯಾರಿಕೇಡ ಅಳವಢಿಸಿ ಪ್ರವಾಸಿಗರು ಜಲಪಾತದತ್ತ ತೆರಳದಂತೆ ನಿರ್ಬಂಧ ವಿಧಿಸಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ …

Read More »