Breaking News

Uncategorized

ಗೋಕಾಕ ನಗರದಲ್ಲಿ ಕರೋನಾ ಅಟ್ಟಹಾಸ!

ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗುರುವಾರ ದಂದು ನಗರ ಸೇರಿ ತಾಲೂಕಿನಲ್ಲಿ ೩೪ ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಾಧಿಕಾರಿ ಡಾ.ಜಗದೀಶ್ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು, ಗೋಕಾಕ ನಗರ ಸೇರಿ ತಾಲೂಕಿನಾಧ್ಯಂತ ಕರೋನಾ ಪ್ರಕರಣ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ ೩೪ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲೂ ಗೋಕಾಕ ನಗರದಲ್ಲಿ ಕರೋನಾ …

Read More »

ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ ನಲ್ಲಿ!

2019-20ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ 6 ಅಥವಾ 8ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಸುರೇಶ್ ಕುಮಾರ್ ತಿಳಿಸಿದ್ದಾರೆ.

Read More »

ಕೊರೋನಾ ಸೋಂಕು ಗೋಕಾಕ ಪ್ರಥಮ ಬಾರಿಗೆ ಹಾಪ್ ಸೆಂಚುರಿ!!

ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ ತಾಲೂಕು ಗ್ರಾಮಾಂತರ …

Read More »

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …

Read More »

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.29: ರಾಜ್ಯದಲ್ಲಿ ಕೊರೊನಾ ಸೊಂಕು ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ರಾಜ್ಯದಲ್ಲಿ ಇಂದು 92 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 279 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 3 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದುಬ2397 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌ . ಬೆಂಗಳೂರು ನಗರ -2270, …

Read More »

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.೨೯: ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು‌ ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) …

Read More »

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ  ಲಕ್ಷ್ಮಣಸವದಿಯವರು ಇಂದು  ಕೇಂದ್ರ ಪರಿಸರ ಖಾತೆ ಸಚಿವರಾದ   ಪ್ರಕಾಶ್ ಜಾವಡೇಕರ್ ಅವರನ್ನು  ನವದೆಹಲಿಯಲ್ಲಿ ಭೇಟಿ ಮಾಡಿ  ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು. ಕೋವಿಡ್ ನ  ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ ಬೆಳಗಾವಿ, ಜುಲೈ 27: ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು …

Read More »

ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ವಿನಾಯಿತಿ

ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ವಿನಾಯಿತಿ: ಪಾಲಿಕೆ ಆಯುಕ್ತ ಜಗದೀಶ್ ಬೆಳಗಾವಿ, ಜುಲೈ 27: ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ನಾಗರಿಕರು ಘನತ್ಯಾಜ್ಯ ನಿರ್ವಹಣೆ ಸೇವಾಶುಲ್ಕ ಭರಿಸುವುದಕ್ಕೆ ವಿನಾಯಿತಿ ನೀಡಲು ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅನುಮೋದನೆ ನೀಡಿದ್ದಾರೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ ಒಂದು ವೇಳೆ ಯಾರಾದಾರೂ ಸೇವಾಶುಲ್ಕ ಪಾವತಿಸಿದ್ದಲ್ಲಿ ಮುಂದಿನ ವರ್ಷದಲ್ಲಿ ಅದನ್ನು ಮರುಹೊಂದಾಣಿಕೆ ಮಾಡಿಕೊಳ್ಳಲು ಪಾಲಿಕೆಯ ಆಡಳಿತಾಧಿಕಾರಿಗಳು ಅನುಮೋದಿಸಿರುತ್ತಾರೆ. ಕೋವಿಡ್-19 ವೈರಸ್ …

Read More »