ಗೋಕಾಕ: ಇಲ್ಲಿನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ಹಾಗೂ ಡಿಎಸ್ಪಿ ಕಾರ್ಯಾಲಯ ಕೋವಿಡ್-೧೯ ಭೀತಿಯ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ಸೀಲ್ಡೌನ್ ಮಾಡಲಾಗಿದೆ.ಗ್ರಾಮೀಣ ಪೋಲಿಸ್ ಠಾಣೆ ಹಾಗೂ ಡಿಎಸ್ಪಿ ಕಾರ್ಯಾಲಯದ ಒರ್ವ ಸಿಬ್ಬಂದಿಗೆ ಸೋಂಕು ‘ಪಾಸಿಟಿವ್’ ಎಂದು ದೃಢಪಟ್ಟ ವರದಿಯ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿಲಭ್ಯ ವಾಗಿದೆ.
Read More »ಟೈರಗಳನ್ನು ಕಳ್ಳತನ ಮಾಡಿದ ಖದೀಮರು!!
ಗೋಕಾಕ: ಮನೆಯ ಹತ್ತಿರ ಪಾರ್ಕಿಂಗ್ ಮಾಡಿದ್ದ ೫ ವಾಹನಗಳ ಟೈರ್ಗಳನ್ನು ಕಳ್ಳರು ಕಳುವು ಮಾಡಿದ ಘಟನೆ ನಗರದ ಸಂಗಮ ನಗರದಲ್ಲಿ ನಡೆದಿದೆ.ಬುಧವಾರದಂದು ಮಧ್ಯರಾತ್ರಿ ಸಮಯದಲ್ಲಿ ಸುಮಾರು ಪಾರ್ಕಿಂಗ್ ಮಾಡಿದ್ದ ೫ ನಾಲ್ಕು ಚಕ್ರದ ವಾಹನಗಳ ಟೈರಗಳನ್ನು ಕಳ್ಳರು ಮಧ್ಯರಾತ್ರಿ ಎಗರಿಸಿದ್ದಾರೆ. ರಾತ್ರಿ ವೇಳೆ ಪೋಲಿಸರು ಗಸ್ತು ತಿರುಗದ ಹಿನ್ನಲೆ ಈ ಪ್ರಕರಣ ನಡೆದಿದೆ ಎಂದು ಸ್ಥಳಿಯರು ದೂರಿದ್ದಾರೆ.
Read More »ಗೋಕಾಕ ನಗರದಲ್ಲಿ ಕರೋನಾ ಅಟ್ಟಹಾಸ!
ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗುರುವಾರ ದಂದು ನಗರ ಸೇರಿ ತಾಲೂಕಿನಲ್ಲಿ ೩೪ ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಾಧಿಕಾರಿ ಡಾ.ಜಗದೀಶ್ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು, ಗೋಕಾಕ ನಗರ ಸೇರಿ ತಾಲೂಕಿನಾಧ್ಯಂತ ಕರೋನಾ ಪ್ರಕರಣ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ ೩೪ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲೂ ಗೋಕಾಕ ನಗರದಲ್ಲಿ ಕರೋನಾ …
Read More »ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ ನಲ್ಲಿ!
2019-20ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ 6 ಅಥವಾ 8ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More »ಕೊರೋನಾ ಸೋಂಕು ಗೋಕಾಕ ಪ್ರಥಮ ಬಾರಿಗೆ ಹಾಪ್ ಸೆಂಚುರಿ!!
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ ತಾಲೂಕು ಗ್ರಾಮಾಂತರ …
Read More »ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು
ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …
Read More »ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು
ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.29: ರಾಜ್ಯದಲ್ಲಿ ಕೊರೊನಾ ಸೊಂಕು ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಇಂದು 92 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 279 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 3 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದುಬ2397 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ . ಬೆಂಗಳೂರು ನಗರ -2270, …
Read More »ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ
ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.೨೯: ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) …
Read More »Hello world!
Welcome to WordPress. This is your first post. Edit or delete it, then start writing!
Read More »ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ
ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣಸವದಿಯವರು ಇಂದು ಕೇಂದ್ರ ಪರಿಸರ ಖಾತೆ ಸಚಿವರಾದ ಪ್ರಕಾಶ್ ಜಾವಡೇಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು. ಕೋವಿಡ್ ನ ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ …
Read More »
YuvaBharataha Latest Kannada News