Breaking News

Uncategorized

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ!!

ಕಳೆದ ಆರು ವರ್ಷಗಳಿಂದ ರಾಜಾಪುರ ಗ್ರಾಮಸ್ಥರ ರಕ್ತ ಹಿರುತ್ತಿರುವ ಜಿಗಣೆ ಈ ಲೇಕ್ಕಾಧಿಕಾರಿ!! ಯುವ ಭಾರತ ವಿಶೇಷ ವರದಿ ಗೋಕಾಕ: ಗ್ರಾಮದ ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ಗ್ರಾಮ ಲೇಕ್ಕಾಧಿಕಾರಿಯನ್ನೇ ಅವಲಂಭಿಸಬೇಕಾದ ಜನರು ಲೇಕ್ಕಾಧಿಕಾರಿಯ ಲಂಚದ ದಾಹಕ್ಕೆ ಗ್ರಾಮಸ್ಥರು ಸೋತು ಸುಣ್ಣವಾಗಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಸಂತೋಷ ಪಾಶ್ಚಾಪೂರಗೆ ಪ್ರತಿಯೊಂದಕ್ಕೂ ಲಂಚ ನೀಡಲೇಬೇಕಾದ ಪರಿಸ್ಥಿತಿ ಗ್ರಾಮಸ್ಥರಿಗೆ ಬಂದೊದಗಿದೆ. …

Read More »

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರ

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ ಗೋಕಾಕ ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ ಕಿಮೀ …

Read More »

ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪನ

ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪನ ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಸೋಮವಾರ ಮಧ್ಯಾಹ್ನ 1.33ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ರಷ್ಚು ತೀವ್ರತೆ ದಾಖಲಾಗಿದೆ ಎಂದು ಎನ್ ಸಿಎಸ್ ಟ್ವೀಟ್ ಮಾಡಿದೆ. ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ …

Read More »

ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್

ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್ ಬಾಗಲಕೋಟೆ : ಮಹಾಲಿಂಗಪುರದ ಬಡ ವಿದ್ಯಾರ್ಥಿ ಅಮೃತ ಮಾವಿನಕಟ್ಟಿ ವಿದ್ಯಾಭ್ಯಾಸಕ್ಕೆ ಭಾರತೀಯ ತಂಡದ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಅವರು ಸಹಕಾರ ನೀಡುವ ಮೂಲಕ ಬಡ ಕುಟುಂಬಕ್ಕೆ ಆಸರೆಯಾಗಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಮಹಾಲಿಂಗಪುರದ ಅಯೋಧ್ಯ ನಗರದ ನಿವಾಸಿ ಅಮೃತ ದಾನಪ್ಪ ಮಾವಿನಕಟ್ಟಿ ಹಾಗೂ ಮತ್ತೊರ್ವ ಸಹೋದರ ಅಮಿತ್‌ ದಶಕದ ಹಿಂದೆ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದರು. ಆಗ ದೊಡ್ಡಪ್ಪ …

Read More »

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.! ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದAದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, …

Read More »

ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.

ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ. ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಶ್ರೀಗಳನ್ನು ಸತ್ಕರಿಸಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಶ್ರೀಗಳು ಶಾಸಕ ರಮೇಶ ಜಾರಕಿಹೊಳಿ …

Read More »

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಗೋಕಾಕ: ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಹೇಳಿದರು. ಅವರು, ಬುಧವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ಸಮಾನ್ಯ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಆಯ್ಕೆಯಾಗಿರುವ ಶಾಸಕ ಪುಟ್ಟರಂಗ ಶೆಟ್ಟಿಯವರಿಗೆ ಸಚಿವ …

Read More »

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದು ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ಇಲ್ಲಿಯ ಶ್ರೀ ಲಕ್ಷಿö್ಮÃದೇವಿ ದೇವಸ್ಥಾನದ …

Read More »

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.! ಗೋಕಾಕ: ಕಾಂಗ್ರೇಸ್‌ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡಗಳಿಗೆ ನೊ ವರ‍್ಯೇಂಟಿ-ಗ್ಯಾರAಟಿ. ಅದು ಚೈನಾ ಮಾಲ್ ಇದ್ದಂಗೆ ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ಸಂಜೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಗರದ ನಾಕಾ ನಂ-೧, ಶಿವನಗರ, ಸತೀಶನಗರ, ಶ್ರೀನಗರ, ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿ …

Read More »

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.!

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ. ಈ ಭಾಗದ ಪವರ್‌ಪುಲ್ ನಾಯಕ ರಮೇಶ ಜಾರಕಿಹೊಳಿ ಈ ಕ್ಷೇತ್ರದ ಅಭಿವೃದ್ಧಿಯ ಹರಿಕಾರರರಾಗಿದ್ದು ಈ ಚುನಾವಣೆಯಲ್ಲಿ ಮತ್ತೋಮ್ಮೆ ಅವರಿಗೆ ನಿಮ್ಮ ಮತಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರೋಣವೆಂದು ಮಹಾರಾಷ್ಟçದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ ಹೇಳಿದರು. ಅವರು, ಶುಕ್ರವಾರದಂದು ಸಂಜೆ …

Read More »