Breaking News

ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!  

Spread the love

ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!

 

ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!

ಯುವ ಭಾರತ ಸುದ್ದಿ ಗೋಕಾಕ್: ಡಿ ಕೆ ಶಿವಕುಮಾರ್ ನನ್ನ ಹಳೆಯ ಸ್ನೇಹಿತ ಅವರು ಬೇಗ ಗುಣಮುಖರಾಗಲಿ ಎಂದು ರಮೇಶ ಜಾರಕಿಹೊಳಿ ಹೇಳಿದರು.
ಅವರು, ಡಿ ಕೆ ಶಿವಕುಮಾರ ಅವರಿಗೆ ಕರೋನಾ ಸೋಂಕು ದೃಢಪಟ್ಟ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಡಿ ಕೆ ಶಿವಕುಮಾರ ನನ್ನ ಆತ್ಮೀಯ ಸ್ನೇಹಿತ ಅವರು ಕರೋನಾ ಸೋಂಕಿನ ವಿರುದ್ಧ ಗೆದ್ದು ಗುಣಮುಖರಾಗಲಿ ಎಂದು ಸಚಿವರು ಹಾರಿಸಿದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

sixteen − two =