Breaking News

ವೈದ್ಯ ಮಹಾಂತೇಶ ನಿಧನ

Spread the love

ವೈದ್ಯ ಮಹಾಂತೇಶ ನಿಧನ

ಯುವ ಭಾರತ ಸುದ್ದಿ ಗೋಕಾಕ :
ನಗರದ ಬಣಗಾರ ಓಣಿಯ ನಿವಾಸಿ, ಎಲುಬು ಮತ್ತು ಕೀಲುಗಳು ಆಸ್ಪತ್ರೆಯ (ಸವದತ್ತಿ ) ವೈದ್ಯರಾದ ಮಹಾಂತೇಶ ಮ ಹೊಲಿ(58) ದಿ.10 ರಂದು ಚಿಕಿತ್ಸೆ ಫಲಿಸದೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twelve − two =