Breaking News

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ

Spread the love

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ

ಬೆಳಗಾವಿ :
ಕೆಎಲ್ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ದೇಹ ದಾನ ಹಾಗೂ ಅಂಗಾಂಗ ದಾನದ ಜಾಗೃತಿ ಬಗ್ಗೆ ಸಲ್ಲಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ದೇವರ ಹಿಪ್ಪರಗಿ ಡಾ. ರಮೇಶ ರಾಥೋಡ ಚಾರಿಟೇಬಲ್ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜುಲೈ 3 ರಂದು ವೈದ್ಯರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

twelve − three =