Breaking News

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್

Spread the love

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್

ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ತಾಲೂಕಿನ ಕೌಂದಲ್ ಗ್ರಾಮದ ಮಹದೇವ್ ಸುಭಾಷ್ ಕೋಲೇಕರ್ (17 ವರ್ಷ )ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಮಹದೇವ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅವರು ತಮ್ಮ ನಿಯತಿ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುತ್ತಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

four − 3 =