Breaking News

ಘಟ್ಟನಟ್ಟಿ ಕ್ರಾಸ್ ಬಳಿ ಕ್ರೋಜರ ಮತ್ತು ಗೂಡ್ಸ್ ವಾಹದ ಮದ್ಯೆ ಭೀಕರ ಅಪಘಾತ.

Spread the love

ಘಟ್ಟನಟ್ಟಿ ಕ್ರಾಸ್ ಬಳಿ ಕ್ರೋಜರ ಮತ್ತು ಗೂಡ್ಸ್ ವಾಹದ ಮದ್ಯೆ ಭೀಕರ ಅಪಘಾತ

ಯುವ ಭಾರತ ಸುದ್ದಿ ರಡ್ಡೆರಹಟ್ಟಿ :
ಸಮೀಪದ ಘಟ್ಟನಟ್ಟಿ ಕ್ರಾಸ್ ಬಳಿ ಭೀಕರಅಪಘಾತವಾಗಿದ್ದು ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಮರಳಿ ತಮ್ಮೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಇವರು ಸಿಂದಗಿ ತಾಲೂಕಿನ ಭಕ್ತಾದಿಗಳಾಗಿದ್ದು ತಮ್ಮ ಊರಿಗೆ ತೆರಳುವಾಗ ಜಮಖಂಡಿ ಮಾರ್ಗದಿಂದ ಅಥಣಿಗೆ ಬರುವಾಗ ಗೂಡ್ಸ್ ಲಾರಿ ಹೊಡೆದಿದ್ದು

ಕ್ರೂಜರ್ನಲ್ಲಿ 12 ಜನರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿರುತ್ತದೆ. ಇವರನ್ನು ಅಂಬುಲೆನ್ಸ್ ಮುಖಾಂತರ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪ್ರಕರಣ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 × 1 =