Breaking News

ಅಜಿತ ಪವಾರ್ ಗೆ ಹಣಕಾಸು ಖಾತೆ

Spread the love

ಅಜಿತ ಪವಾರ್ ಗೆ ಹಣಕಾಸು ಖಾತೆ

ಮುಂಬೈ:
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ (ಎನ್‌ಸಿಪಿ), ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಮತ್ತು ಯೋಜನಾ ಖಾತೆ ಲಭಿಸಿದೆ.

ಛಗನ್‌ ಭುಜಬಲ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೀಡಲಾಗಿದೆ. ಅನಿಲ್ ಪಾಟೀಲ್‌ಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣಾ ಇಲಾಖೆ, ಅದಿತಿ ಸುನೀಲ್ ತಟ್ಕರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಧನಂಜಯ್ ಮುಂಡೆಗೆ ಕೃಷಿ, ದಿಲೀಪ್ ವಾಲ್ಸೆ ಪಾಟೀಲ್‌ಗೆ ಕಂದಾಯ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

nine + nineteen =