Breaking News

ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿ- ರಮೇಶ ಜಾರಕಿಹೊಳಿ.!

Spread the love

ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿ- ರಮೇಶ ಜಾರಕಿಹೊಳಿ.!


ಗೋಕಾಕ: ಮಹಾತ್ಮ ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರ ನಡೆ-ನುಡಿ ನಮಗೆಲ್ಲ ಮಾರ್ಗದರ್ಶಕವಾಗಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ರವಿವಾರದಂದು ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿAದ ನಗರದ ತಮ್ಮ ಗೃಹ ಕಚೇರಿಯಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹಾದ್ದೂರ ಶಾಸ್ತಿç ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತಿçಜಿಯವರ ದೇಶ ಪ್ರೇಮ, ಸರಳ ನಡೆ, ಅನುಕರಣೀಯವಾಗಿದೆ ಇಂತಹ ಮಹಾನ್ ನಾಯಕರುಗಳ ತತ್ವ, ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀಬನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ರಾಷ್ಟಿçÃಯ ಓಬಿಸಿ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ಸುರೇಶ ಸನದಿ, ಕಾಂತು ಎತ್ತಿನಮನಿ, ಲಕ್ಕಪ್ಪ ತಹಶೀಲದಾರ, ಲಕ್ಷö್ಮಣ ತಳ್ಳಿ, ವಿವಿಧ ಮೋರ್ಚಾ ಪದಾಧಿಕಾರಿಗಳಾದ ಲಕ್ಷö್ಮಣ ಖಡಕಭಾಂವಿ, ಮಲ್ಲಿಕಜಾನ ತಳವಾರ, ಮಂಜುನಾಥ ಮಾವರಕರ, ಮಂಜುನಾಥ ಪ್ರಭುನಟ್ಟಿ, ರಾಜೇಶ್ವರಿ ಒಡೆಯರ, ನಗರಸಭೆ ಸದಸ್ಯರುಗಳು, ಬಿಜೆಪಿ ಕಾಂiÀiðಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

two × five =