Breaking News

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ !

Spread the love

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ !

ಯುವ ಭಾರತ ಸುದ್ದಿ ಶಿಗ್ಗಾವಿ :
ರಾಣೆಬೆನ್ನೂರು ಹಾಲಿ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಈ ಸಲವೂ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಪತ್ನಿ ಮಂಗಳ ಗೌರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದಾರೆ.

ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಂದ ಮಂಗಳ ಗೌರಿ ಅವರ ಹಿಂಭಾಗದಲ್ಲಿ ನಿಂತು ಚರ್ಚಿಸಿರುವುದು ಎಲ್ಲರ ಗಮನ ಸೆಳೆಯಿತು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

twelve + 5 =