Breaking News

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!

Spread the love

ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!

ಯುವ ಭಾರತ ಸುದ್ದಿ ಗೋಕಾಕ: ನಗರದ ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ಇಂದು ನಡೆದಿದೆ.
ಮೃತ ಯುವಕ ನಗರದ ಮೋಮಿನ್ ಗಲ್ಲಿಯ ನಿವಾಸಿ ತೌಫೀಕ್ ನರೂ [20] ಎಂದು ಕುಟುಂಬಸ್ಥರು ಹೇಳುತ್ತಿದ್ದು, ಕಣ್ಮರೆಯಾಗಿರುವ ತೌಫಿಕ್ ಗಾಗಿ ಸ್ಥಳೀಯ ಪೋಲಿಸರು ಶೋಧಕಾರ್ಯ ನಡೆಸಿದ್ದಾರೆ.
ಶೋಧ ಕಾರ್ಯಕ್ಕೆ ಹಿಡಕಲ್ ಜಲಾಶಯದಿಂದ 4043 ಸಾವಿರ ಕ್ಯೂಸೇಕ್ ನೀರು ಬಿಟ್ಟಿದ್ದರಿಂದ ನಗರದ ಶಿಂಗಳಾಪುರ ಬ್ರಿಡ್ಜ್ ಮುಳುಗಡೆಯಾಗಿದ್ದು ಅಡ್ಡಿಯಾಗಿದೆ. ನುರಿತ ಈಜುಗಾರರನ್ನು ಕರೆತರಲು ಪೋಲಿಸ್ ಇಲಾಖೆ ಮುಂದಾಗಿದೆ.
ಶೋಧ ಕಾರ್ಯ ನಡೆದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

15 − 7 =