Breaking News

ವೈಶಾಲಿ ಭರಭರಿ ನೇಮಕ..!!

Spread the love

ವೈಶಾಲಿ ಭರಭರಿ ನೇಮಕ!!

ಯುವ ಭಾರತ ಸುದ್ದಿ ಗೋಕಾಕ್: ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡಿನ ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

17 + 16 =