Breaking News

ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ..

Spread the love

ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ ಘಟಕದ ಅಧ್ಯಕ್ಷರಾದ ಅನಿಲ ಇನಾಮದಾರ ಯುವ ಮಿತ್ರರಾದ ಸದ್ದಾಮ್ ನಾಗರಾಜ ರಮೇಶ ಪ್ರಜ್ವಲ್ ಕಿರಣ ರಮಜಾನ ಆಸೀಪ ಮತ್ತಿತರರು ಭಾಗಿಯಾಗಿದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

20 − six =