Breaking News

ಬೆಳಗಾವಿಗೆ ತೆರಳಿ ಕಿರಣ ಜಾಧವಗೆ ಶುಭ ಹಾರೈಸಿದ ಗೋಕಾಕ ಸಾಹುಕಾರ್ !

Spread the love

ಬೆಳಗಾವಿಗೆ ತೆರಳಿ ಕಿರಣ ಜಾಧವಗೆ ಶುಭ ಹಾರೈಸಿದ ಗೋಕಾಕ ಸಾಹುಕಾರ್ !

ಯುವ ಭಾರತ ಸುದ್ದಿ ಬೆಳಗಾವಿ :
ಗೋಕಾಕ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಬೆಳಗಾವಿಯ ಬಿಜೆಪಿ ಯುವನಾಯಕ ಮತ್ತು ಸಕಲ ಮರಾಠಾ ಸಮಾಜದ ಧುರೀಣ
ಕಿರಣ ಜಾಧವ ಅವರ ಜನ್ಮದಿನ ಪ್ರಯುಕ್ತ ಬೆಳಗಾವಿಗೆ ಆಗಮಿಸಿ ಶುಭ ಹಾರೈಸಿದರು.

ಬೆಳಗಾವಿಯಲ್ಲಿ ಏರ್ಪಡಿಸಿದ್ದ ಕಿರಣ ಜಾಧವ ಅವರ ಜನ್ಮದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೋಕಾಕ ಸಾಹುಕಾರ್ ರಮೇಶ ಜಾರಕಿಹೊಳಿ ಅವರು,
ಕಿರಣ ಜಾಧವ ಅವರು ಕೈಗೊಂಡಿರುವ ಸಾಮಾಜಿಕ ಸೇವೆಯನ್ನು ಕೊಂಡಾಡಿ ಬರುವ ದಿನಗಳಲ್ಲಿ ಕಿರಣ ಜಾಧವ ಅವರ ರಾಜಕೀಯ ಜೀವನ ಯಶಸ್ಸಾಗಲಿ ಎಂದು ಶುಭ ಹಾರೈಸಿದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳ್ಕರ್ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

ten − seven =