Breaking News

ಸನತ ಜಾರಕಿಹೊಳಿಯವರಿಗೆ ಸತ್ಕಾರ

Spread the love

ಸನತ ಜಾರಕಿಹೊಳಿಯವರಿಗೆ ಸತ್ಕಾರ

ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರನ್ನು ಸೋಮವಾರದಂದು ನಗರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಕರವೇ(ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಕಂಡ್ರಿ,ಜಯ ಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ಮಲಿಕಜಾನ ತಲವಾರ,ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ಬಸವರಾಜ ಪಂಜಾನಟ್ಟಿ, ಕನ್ನಡ ಸೇನೆ ಗೋಕಾಕ ತಾಲೂಕ ಅಧ್ಯಕ್ಷ ಅಪ್ಪಾಸಾಬ ಮುಲ್ಲಾ, ಕರ್ನಾಟಕ ಸಮರ ಸೇನೆ ರಾಜ್ಯ ಉಪಾಧ್ಯಕ್ಷ ಕೆ.ಕೆ ಪಟ್ಟಣಶೆಟ್ಟೆ,ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಮಾರುತಿ ಚೌಕಶಿ,ಯುವ ಘಟಕದ ಜಿಲ್ಲಾಧ್ಯಕ್ಷ ಶಶಿ ಚೌಕಶಿ, ಮಂಜುನಾಥ ಗಂಡವ್ವಡಗೋಳ ಅಪ್ಪಯ್ಯ ಪಿಡಾಯಿ ಸೇರಿದಂತೆ ಅನೇಕರ ಕಾರ್ಯಕರ್ತರು ಉಪಸ್ಥಿತಿರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

fifteen − 10 =