Breaking News

ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ!

Spread the love

ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ!

ಯುವ ಭಾರತ ಸುದ್ದಿ ಬೆಂಗಳೂರು :ವಿಧಾನಸಭಾ ಚುನಾವಣೆಗೆ ಮುನ್ನ ಬಸವರಾಜ ಬೊಮ್ಮಾಯಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಇನ್ನೂ ಮೂವರು ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ. ಕೆಲವೇ ತಿಂಗಳುಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಅವರು ನಾನಾ ಲೆಕ್ಕಾಚಾರಗಳಿಂದ ಸಚಿವ ಸಂಪುಟಕ್ಕೆ ಇವರನ್ನು ಸೇರಿಸಿಕೊಳ್ಳುವ ಲೆಕ್ಕಾಚಾರ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಬಿಜೆಪಿ ಸರ್ಕಾರ ಅಸ್ತಿತ್ವವೇ ಬರಲು ರಮೇಶ ಜಾರಕಿಹೊಳಿ ಅವರು ಹೆಣೆದ ರಾಜಕೀಯ ತಂತ್ರಗಾರಿಕೆಗಳು ಪ್ರಧಾನವಾಗಿ ಕಾರಣವಾಗಿವೆ. ಈ ಹಿನ್ನಲೆಯಲ್ಲಿ ಅವರಿಗೆ ಮತ್ತೆ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಗೋಚರಿಸಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

8 + 20 =