Breaking News

ಭಾರಿ ಸಂಚಲನ : ಅಮಿತ್ ಶಾ ಭೇಟಿಯಾದ ಸಾಹುಕಾರ್ !

Spread the love

ಭಾರಿ ಸಂಚಲನ : ಅಮಿತ್ ಶಾ ಭೇಟಿಯಾದ ಸಾಹುಕಾರ್ !

ಯುವ ಭಾರತ ಸುದ್ದಿ ದೆಹಲಿ :
ಪ್ರಭಾವಿ ಜನನಾಯಕ ರಮೇಶ ಜಾರಕಿಹೊಳಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ರಮೇಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದೆ ಎನ್ನಲಾದ ನೂರಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷಿಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದು ಈ ಬಗ್ಗೆ ಸಿಬಿಐಗೆ ಪ್ರಕರಣ ಒಪ್ಪಿಸಿವಂತೆ ಮನವರಿಕೆ ಮಾಡಿದ್ದಾರೆ.

ಒಟ್ಟಾರೆ ರಮೇಶ ಜಾರಕಿಹೊಳಿ ಅವರ ದೆಹಲಿ ಭೇಟಿ ಫಲಶ್ರುತಿಯಾಗಿದ್ದು, ಬರುವ ದಿನಗಳಲ್ಲಿ ಇದು ಕರ್ನಾಟಕದ ರಾಜಕೀಯದಲ್ಲಿ ದಾರಿ ಸಂಚಲನಕ್ಕೆ ಕಾರಣವಾಗುವ ಸಾಧ್ಯತೆ ಇದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

2 × two =