Breaking News

ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ !

Spread the love

ಬೆಳಗಾವಿ ಸದಾಶಿನಗರದ ಮನೆಯಲ್ಲಿ ಪತ್ತೆಯಾಯ್ತು ಅಕ್ರಮ ಸಾರಾಯಿ !

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಪೊಲೀಸರು 15/03/2023 ರಂದು ರಾತ್ರಿ ಖಚಿತ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಮುಲ್ಲಾ , ನೇತೃತ್ವದ ತಂಡ ಎಪಿಎಂಸಿ ಪೊಲೀಸ್ ಅಧಿಕಾರಿ ಸಿಬ್ಬಂದಿಯವರ ಸಹಕಾರದಿಂದ ಬೆಳಗಾವಿ ನಗರದ ಸದಾಶಿವ ನಗರದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟ ಸುಮಾರು 5,37.500 / – ರೂ . ಮೌಲ್ಯದ ಗೋವಾ ರಾಜ್ಯದಿಂದ ತಂದ ವಿವಿಧ ಕಂಪನಿಯ ಒಟ್ಟು 475 ಲೀಟರ್ ಗಳಷ್ಟು ಸಂಗ್ರಹಿಸಿಟ್ಟ ಅಕ್ರಮ ಸಾರಾಯಿ ಬಾಟಲುಗಳನ್ನು ಜಫ್ತು ಪಡಿಸಿಕೊಂಡಿದ್ದಾರೆ.

ಈ ಅಕ್ರಮದಲ್ಲಿ ಭಾಗಿಯಾದ ಆರೋಪಿ 1 ) ಹರೀಶ ರಮೇಶ ಭಸ್ಮೆ ( 35 ) ಸಾ || ಶೆಟ್ಟಿಗಲ್ಲಿ ಬೆಳಗಾವಿ ಈತನನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಜರುಗಿಸಿದ್ದು , ಇನ್ನೊಬ್ಬ ಆರೋಪಿ 2 ) ರಾಜೇಶ ಕೇಶವ ನಾಯಕ ಪರಾರಿಯಾಗಿದ್ದಾನೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

10 − 1 =