Breaking News

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ

Spread the love

ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ

ಯುವ ಭಾರತ ಸುದ್ದಿ ಗೋಕಾಕ :
ಇಲ್ಲಿಯ ನಿವೃತ್ತ ಪ್ರೊ. ಡಾ. ಎ.ವೈ.ಪಂಗಣ್ಣವರ ಅವರನ್ನು ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದಿಂದ ಆಮಂತ್ರಿಸಲಾಗಿದೆ.
ಬುಡಕಟ್ಟು ಜನಾಂಗದ ಸಂಶೋದನಾ ಸಂಸ್ಥೆ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು, ಬುಡಕಟ್ಟು ಜನಾಂಗದ ಸಂಶೋದನೆಯಲ್ಲಿ ಡಾ.ಪಂಗಣ್ಣವರ ಅವರು ಸಲ್ಲಿಸಿದ ಸೇವೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಪರಿಗಣಿಸಿ ಆಯ್ಕೆಯನ್ನು ಮಾಡಲಾಗಿದೆ.
ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವ್ಯಕ್ತಿಗಳಾಗಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

13 − three =