Breaking News

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.!

Spread the love

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.!

ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಹಟ್ಟಿ ಗ್ರಾಮದಲ್ಲಿ ಜನ ಜೀವನ ಮಿಷನ್ ಅಂದಾಜು ೬೨ಲಕ್ಷ ರೂಗಳ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಗುದ್ದಲಿ ಪೂಜೆ ಹಾಗೂ ತಿಗಡಿ ಯಲ್ಲಮ್ಮದೇವಿ ಸಮುದಾಯ ಭವನ ಉದ್ಘಾಟನೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ನೇರವೆರಿಸಿದರು.
ದಿವ್ಯ ಸಾನಿಧ್ಯವನ್ನು ಸಿದ್ಧಾರೂಢ ಮಠದ ಶ್ರೀ ನಾಗೇಶ್ವರ ಸ್ವಾಮಿಜಿಯವರು ವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಗ್ರಾಪಂ ಸದಸ್ಯರಾದ ಹನಮಂತ ದುರ್ಗನ್ನವರ, ಮಹಾದೇವ ಚೂನನ್ನಚರ, ಸಿದ್ದಪ್ಪ ಆಡಿನ, ರಾಮಸಿದ್ಧ ಮಜ್ಜಗಿ, ರಂಗಪ್ಪ ನಂದಿ, ಕರೇಪ್ಪ ಕೊಳವಿ, ಸಿದ್ದಪ್ಪ ಬೂದಿಗೊಪ್ಪ, ಯಮನಪ್ಪ ಬನಾಜ, ತಿಪ್ಪಣ್ಣ ಕಡಕೋಳ, ದಶರಥ ಕಿಚಡಿ, ಲಕ್ಕಪ್ಪ ಮೆಳವಂಕಿ, ಬಾಳಯ್ಯ ಅಗ್ಗನ್ನವರ, ಹನಮಂತ ಕಿಚಡಿ, ಮಹಾದೇವ ಭಂಡಿ, ರಮೇಶ ತಿಗಡಿ, ಸುಭಾಶ ಬಂಢಿ, ಲಕ್ಕಪ್ಪ ಕಡಕೋಳ, ನಾರಾಯಣ ಮೂಡಲಗಿ, ಗುರುನಾಥ ಬಾಗೋಜಿ, ಸಿದ್ದಪ್ಪ ಕಿಚಡಿ, ರಾಮಣ್ಣ ಕಡಕೋಳ, ಗೀರೆಪ್ಪ ಬಂಡಿ ಸೇರಿದಂತೆ ಉಪ್ಪಾರಹಟ್ಟಿ ಗ್ರಾಮಸ್ಥರು, ಹಿರಿಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

thirteen − ten =