Breaking News

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ !

Spread the love

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ !

ಯವ ಭಾರತ ಸುದ್ದಿ ಬೆಳಗಾವಿ :
ವಿಧಾನಸಭಾ ಚುನಾವಣೆಗೆ
ಜೆಡಿಎಸ್ ತನ್ನ ಮೂರನೇ ಪಟ್ಟಿಗಳನ್ನು ಬಿಡುಗಡೆಗೊಳಿಸಿದೆ.
ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾರುತಿ ಅಷ್ಟಗಿ ಯಮಕನಮರಡಿಯಿಂದ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಶಂಕರಗೌಡ ಪಾಟೀಲ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಹಾಗೂ ಬಿಜೆಪಿ ಕಾರ್ಯಕರ್ತ ಶಿವಾನಂದ ಮುಗಳಿಹಾಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

 

ನಿಪ್ಪಾಣಿ- ರಾಜು ಮಾರುತಿ ಪವಾರ

ಚಿಕ್ಕೋಡಿ- ಸದಾಶಿವ ವಾಳಕೆ

ಕಾಗವಾಡ- ಮಲ್ಲಪ್ಪ ಎಂ

ಹುಕ್ಕೇರಿ – ಬಸವರಾಜ ಗೌಡ ಪಾಟೀಲ

ಅರಭಾವಿ – ಪ್ರಕಾಶ ಕಾಶನಟ್ಟಿ

ಯಮಕನಮರಡಿ- ಮಾರುತಿ ಮಲ್ಲಪ್ಪ ಅಷ್ಟಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಳಿಹಾಳ

ಬೆಳಗಾವಿ ದಕ್ಷಿಣ- ಶ್ರೀನಿವಾಸ ತಾಳೂಕರ

ಬೆಳಗಾವಿ ಗ್ರಾಮಾಂತರ- ಶಂಕರಗೌಡ ರುದ್ರಗೌಡ ಪಾಟೀಲ

ರಾಮದುರ್ಗ- ಪ್ರಕಾಶ್ ಮುಧೋಳ


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × 4 =