Breaking News

ಬೆಳಗಾವಿ ಕಿರಣ ಜಾಧವ ಸಂಪರ್ಕ ಕಾರ್ಯಾಲಯದಲ್ಲಿ ಜೀಜಾಮಾತಾ, ವಿವೇಕಾನಂದ ಜಯಂತಿ ಸಂಪನ್ನ

Spread the love

ಬೆಳಗಾವಿ ಕಿರಣ ಜಾಧವ ಸಂಪರ್ಕ ಕಾರ್ಯಾಲಯದಲ್ಲಿ ಜೀಜಾಮಾತಾ, ವಿವೇಕಾನಂದ ಜಯಂತಿ ಸಂಪನ್ನ

ಯುವ ಭಾರತ ಸುದ್ದಿ ಬೆಳಗಾವಿ :
ಜೀಜಾಮಾತಾ ಜಯಂತಿ ಮತ್ತು ಸ್ವಾಮಿ ವಿವೇಕಾನಂದ ಜಯಂತಿಯನ್ನು ಗುರುವಾರ ನಗರದ ಕಿರಣ ಜಾಧವ ಅವರ ಸಂಪರ್ಕ ಕಾರ್ಯಾಲಯದಲ್ಲಿ ಅಚರಿಸಲಾಯಿತು.

ಉಭಯ ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಕಿರಣ ಜಾಧವ ಅವರು ಪೂಜೆ ನೆರವೇರಿಸಿ ಮಾತನಾಡಿ, ಜೀಜಾಮಾತಾ ಮತ್ತು ಸ್ವಾಮಿ ವಿವೇಕಾನಂದರು ಸಮಾಜಕ್ಕೆ ನೀಡಿದ ಕೊಡುಗೆ ಅನುಪಮವಾಗಿದೆ ಮತ್ತು ಶಾಶ್ವತವಾಗಿ ಸ್ಮರಣೀಯವಾಗಿದೆ ಎಂದು ಹೇಳಿದರು.

ಜೀಜಾಮಾತಾ ಅವರ ಬೋಧನೆಯು ಛತ್ರಪತಿ ಶಿವಾಜಿ ಮಹಾರಾಜರನ್ನು ಮುಖ್ಯವಾಗಿ ಸ್ವರಾಜ್ಯ ಸಂಸ್ಥಾಪಕ ಎಂದು ಕರೆಯಲಾಗುವ ಮಹಾನ್ ಆಡಳಿತಗಾರನನ್ನಾಗಿ ಮಾಡಿತು. ಸ್ವಾಮಿ ವಿವೇಕಾನಂದರ ಬೋಧನೆಗಳು ವಿಶೇಷವಾಗಿ ಈ ದಿನವನ್ನು ಯುವ ದಿನವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದೀಪಕ್ ಜಾಧವ್, ಕೇದಾರ್ ಘಸಾರಿ, ಮಯೂರ್ ಜಾಧವ್, ವಿಕಾಸ್ ಪ್ರಭು ಮತ್ತು ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

thirteen − five =