Breaking News

ಕಾಳಿಂಗಪ್ಪ ಕಮ್ಮಾರ ನಿಧನ

Spread the love

ಕಾಳಿಂಗಪ್ಪ ಕಮ್ಮಾರ

ಯುವ ಭಾರತ ಸುದ್ದಿ ಇಟಗಿ :
ಖಾನಾಪುರ ತಾಲೂಕು ಇಟಗಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ಅರ್ಚಕರಲ್ಲಿ ಒಬ್ಬರಾದ ಕಾಳಿಂಗಪ್ಪ ಶಿವಲಿಂಗಪ್ಪ ಕಮ್ಮಾರ (82) ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು ಇದ್ದಾರೆ.


Spread the love

About Yuva Bharatha

Check Also

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

Spread the loveಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …

Leave a Reply

Your email address will not be published. Required fields are marked *

seventeen + 5 =