Breaking News

ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ನಲ್ಲಿ ಪ್ರತಿಭಟನೆ .!

Spread the love

ಯುವ ಭಾರತ ಸುದ್ದಿ   ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದತೆ ದಿನೇಶ ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು.
ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ತಾಲೂಕಿನ ಉದಗಟ್ಟಿ ಕ್ರಾಸ್ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಮ್ಮನಕೂಲ, ತಪಸಿ, ಕಲಾರಕೊಪ್ಪ, ಉದಗಟ್ಟಿ ಗ್ರಾಮದ ರಮೇಶ ಅಭಿಮಾನಿಗಳು ಇದ್ದರು.


Spread the love

About Yuva Bharatha

Check Also

ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.!

Spread the loveಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.! ಗೋಕಾಕ: ಬೆಳಗಾವಿ …

Leave a Reply

Your email address will not be published. Required fields are marked *

3 × 5 =