Breaking News

ಸಚಿವ ನಾಗೇಶ ಅವರನ್ನು ಭೇಟಿಯಾಗಿ ಶೈಕ್ಷಣಿಕ ಸಮಸ್ಯೆ ಚರ್ಚಿಸಿದ ಕಿರಣ ಜಾಧವ

Spread the love

ಸಚಿವ ನಾಗೇಶ ಅವರನ್ನು ಭೇಟಿಯಾಗಿ ಶೈಕ್ಷಣಿಕ ಸಮಸ್ಯೆ ಚರ್ಚಿಸಿದ ಕಿರಣ ಜಾಧವ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರಮುಖರು ಇಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೊಂದಿಗೆ ಸಭೆ ನಡೆಸಿ ಕೆಲವು ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ಮರಾಠಾ ಸಮಾಜದ ಸಂಚಾಲಕ ಕಿರಣ ಜಾಧವ ಅವರು ಶಿಕ್ಷಣ ಕ್ಷೇತ್ರದ ಗುಣಮಟ್ಟಕ್ಕೆ ಸಂಬಂಧಿಸಿದ ವಿಷಯಗಳನ್ನು ಸಚಿವರ ಗಮನಕ್ಕೆ ತಂದರು. ಶಿಕ್ಷಣ ಕ್ಷೇತ್ರದಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿ.ಸಿ.ನಾಗೇಶ್ ಅವರು ಸಮಸ್ಯೆಗಳನ್ನು ಅನುಸರಿಸಿ ಅವುಗಳನ್ನು ತಕ್ಷಣವೇ ಪರಿಹರಿಸಿ ಶೀಘ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆ ತರುತ್ತೇವೆ ಎಂದು ಹೇಳಿದರು.

ಪ್ರಾಧ್ಯಾಪಕ ಗಾಡ್ಗೀಳ್, ಮುಕ್ತಾರ ಪಠಾಣ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × three =