Breaking News

ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!

Spread the love

ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!

ಯುವ ಭಾರತ ಸುದ್ದಿ, ಗೋಕಾಕ್: ಬಡಿಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಂದು ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಕೋರುಣಾ ಹಿನ್ನಲೆಯಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ನಂತರ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು.

ಈ ಸಮಯದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮಲ್ಲಿಕಾರ್ಜುನ ಚೌಕಶಿ, ಗ್ರಾಮ ಪಂಚಾಯಿತಿ ಪಿಡಿಒ ದೊಡ್ಡಮನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಯಲ್ಲಾಲಿಂಗ ಚೌಕಶಿ, ಆನಂದ ವಗ್ಗರ. ಮಾರುತಿ ಬಟ್ಟಿ, ಸಿಬ್ಬಂದಿಗಳಾದ ರಾಮಪ್ಪ ಪಿಡಾಯಿ, ಪುಂಡಲೀಕ ಬಾಲಯಗೋಳ ಹಾಗೂ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.


Spread the love

About Yuva Bharatha

Check Also

ಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.!

Spread the loveಡಾ.ಅಪ್ಪಾಸಾಹೇಬ್ ನಾಯ್ಕಲ್‌ಗೆ ಉತ್ತಮ ಗ್ರಂಥಪಾಲಕ ರಾಜ್ಯಪ್ರಶಸ್ತಿ.! ಬೆಳಗಾವಿ: ಭಾರತ ಗ್ರಂಥಾಲಯ ವಿಜ್ಞಾನ ಪಿತಾಮಹ, ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ೧೩೧ನೇ …

Leave a Reply

Your email address will not be published. Required fields are marked *

4 × one =